ಮಂಗಳೂರು ಮಹಾನಗರ ಪಾಲಿಕೆಯ ಪರಿಷತ್ತಿನ ಸಾಮಾನ್ಯ ಸಭೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್

Tuesday, September 26th, 2023
Vedavyas Kamath

ಮಂಗಳೂರು : ದೇಶ ಇತ್ತೀಚಿನ ಆಗುಹೋಗುಗಳ ಬಗ್ಗೆ ಚರ್ಚಿಸುವ ಸಂದರ್ಭದಲ್ಲಿ, ಚಂದ್ರಯಾನ-3 ಯಿಂದಾಗಿ ಇಡೀ ಜಗತ್ತು ಭಾರತದತ್ತ ತಿರುಗಿ ನೋಡುವಂತಾಗಿದ್ದು ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಯಾಗಿದೆ. ಭಾರತದ ಸಮರ್ಥ ನಾಯಕತ್ವದಡಿಯಲ್ಲಿ ನಡೆದ G20 ಶೃಂಗ ಸಭೆಯಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಸಾಮರ್ಥ್ಯ ಸಾಬೀತಾಗಿದ್ದು ಇದು ಸಮರ್ಥ ನಾಯಕತ್ವಕ್ಕೆ ಸಂದ ಗೌರವವಾಗಿದೆ. 33% ಮಹಿಳಾ ಮೀಸಲಾತಿ ಬಗ್ಗೆ ಮಾತನಾಡಿದ ಅವರು ಇದು ಕೆಲ ದಶಕಗಳಿಂದಲೂ ನೆನೆಗುದಿಗೆ ಬಿದ್ದಿದ್ದ ಮಹತ್ವದ ಕಾಯ್ದೆಯಾಗಿದ್ದು ಬಗೆಹರಿಸುವ ನಿಟ್ಟಿನಲ್ಲಿ ಸದ್ಯ ಕೇಂದ್ರ ಸರಕಾರ […]

ದಕ್ಷಿಣ ಕನ್ನಡ ಸಹಕಾರಿ ಉತ್ಪಾದಕರ ಒಕ್ಕೂಟ ರೂ.850.27 ಕೋಟಿ ವಹಿವಾಟು ಮಾಡಿ ರೂ.707.16ಲಕ್ಷ ನಿವ್ವಳ ಲಾಭ

Saturday, December 5th, 2020
Raviraja Hegde

ಮಂಗಳೂರು: ದಕ್ಷಿಣ ಕನ್ನಡ ಸಹಕಾರಿ ಉತ್ಪಾದಕರ ಒಕ್ಕೂಟ ನಿ, ಕುಲಶೇಖರ, ಮಂಗಳೂರು  ಒಕ್ಕೂಟದ ಸರ್ವ ಸದಸ್ಯರ (ವರ್ಚುವಲ್ ಕಾನ್ಫ್ಪರೆನ್ಸ್) ವಾರ್ಷಿಕ ಸಾಮಾನ್ಯ ಸಭೆ ದಿನಾಂಕ 05-12-20220 ರಂದು ನಡೆಯಿತು . ಒಕ್ಕೂಟದ ಅಧ್ಯಕರಾದ ಶ್ರೀ ರವಿರಾಜ ಹೆಗ್ಡೆಯವರು ಸಭೆಯ ಅಧ್ಯಕ್ಷತೆಯನ್ನು  ವಹಿಸಿ ಮಾತಾನಾಡುತ್ತಾ, ವರದಿ ಸಾಲಿನಲ್ಲಿ ಒಕ್ಕೂಟವು ಅಭಿವೃದ್ಧಿ ಪಥದತ್ತ ಸಾಗುವ ಬಗ್ಗೆ ವಿವರಿಸುತ್ತಾ, 2019-20 ನೇ ಸಾಲಿನಲ್ಲಿ ಸರಾಸರಿ 602 ಕೆ.ಜಿ.ಯಂತೆ 726  ಸಂಘಗಳಿಂದ ದಿನಂಪ್ರತಿ 436936 ಕೆ.ಜಿ. ಹಾಲಿನ ಸಂಗ್ರಹಣೆ ಮಾಡಲಾಗಿದೆ. ಒಟ್ಟಾರೆ ಶೇ. 4.25 ರ ಪ್ರಗತಿಯೊಂದಿಗೆ […]