ಸೈಲೆನ್ಸ್‌ರ್‌ ವಿರೂಪಗೊಳಿಸಿ ಚಾಲನೆ ನಡೆಸುತ್ತಿದ್ದ ವಾಹನಗಳ ವಿರುದ್ದ ಸಾರಿಗೆ ಅಧಿಕಾರಿಗಳ ಕಾರ್ಯಾಚರಣೆ

Sunday, August 1st, 2021
sound-polution

ಬೆಂಗಳೂರು : ವಿರೂಪಗೊಳಿಸಿದ ಹಾಗೂ ಮಾರ್ಪಾಡಿತ ಸೈಲೆನ್ಸ್‌ರ್‌ ವಿರುದ್ದ ಸಾರಿಗೆ ಅಧಿಕಾರಿಗಳು ಇಂದು ಕಾರ್ಯಾಚರಣೆ ನಡೆಸಿ 300 ಹೈ ಎಂಡ್‌ ಬೈಕ್‌ ಹಾಗೂ 60 ಕ್ಕೂ ಹೆಚ್ಚು ಕಾರುಗಳ ಪರಿಶೀಲನೆ ನಡೆಸಿದರು. ಸಾರಿಗೆ ಇಲಾಖೆ ಅಪರ ಮುಖ್ಯ ಆಯುಕ್ತರಾದ ನರೇಂದ್ರ ಹೋಳ್ಕರ್‌ ಹಾಗೂ ಜಂಟಿ ಸಾರಿಗೆ ಆಯುಕ್ತರಾದ ಹಾಲಪ್ಪಸ್ವಾಮಿ ನೇತೃತ್ವದಲ್ಲಿ ರಚಿಸಲಾಗಿದ್ದ‌ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಎನ್‌ ರಾಜಣ್ಣ, ಮೋಟಾರ್‌ ವಾಹನ ನೀರೀಕ್ಷಕರುಗಳಾದ ರಂಜಿತ್‌ (ದೇವನಹಳ್ಳಿ ಭಾಗದಲ್ಲಿ) ಚೇತನ್‌, ಸುಧಾಕರ್‌, ಸುಂದರ್‌ ಮತ್ತು ರಂಜೀತ್‌ (ನೆಲಮಂಗಲ-ಹಾಸನ […]

ಇನ್ನೆರಡು ತಿಂಗಳಲ್ಲಿ ರಾಜ್ಯದಲ್ಲಿ ರಸ್ತೆಗೆ ಇಳಿಯಲಿವೆ ಎಲೆಕ್ಟ್ರಾನಿಕ್‌ ಬಸ್‌‌‌ಗಳು!

Tuesday, January 2nd, 2018
electric-bus

ಬೆಂಗಳೂರು: ಇನ್ನೆರಡು ತಿಂಗಳಲ್ಲಿ ರಾಜ್ಯದಲ್ಲಿ ಪರಿಸರ ಸ್ನೇಹಿ ಎಲೆಕ್ಟ್ರಾನಿಕ್ ಬಸ್‌‌‌ಗಳು ಸಾರ್ವಜನಿಕರ ಸೇವೆಗೆ ಲಭ್ಯವಾಗಲಿವೆ ಎಂದು ಸಾರಿಗೆ ಸಚಿವ ಹೆಚ್.ಎಂ.ರೇವಣ್ಣ ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಮೊದಲ ಹಂತವಾಗಿ ಬೆಂಗಳೂರು ನಗರದ ಕೆಲವು ಮಾರ್ಗ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಅಡಿ ಬೆಂಗಳೂರು-ಮೈಸೂರು, ಬೆಂಗಳೂರು-ತುಮಕೂರು-ಕೋಲಾರ ನಗರಗಳ ನಡುವೆ ಎಲೆಕ್ಟ್ರಾನಿಕ್ ಬಸ್ ಸಂಚಾರ ನಡೆಸಲಿವೆ ಎಂದರು. ರಾಷ್ಟ್ರದಲ್ಲಿ ಮೊದಲಿಗೆ ಈ ಸೌಲಭ್ಯ ತರುತ್ತಿರುವ ರಾಜ್ಯ ಕರ್ನಾಟಕವಾಗಲಿದೆ. ಪ್ರತಿ ಬಸ್‍ಗೆ ಮೂರು ಕೋಟಿ ರೂ. ವೆಚ್ಚ […]

ವಾಹನಗಳಿಗೆ ಕೆಂಪು ದೀಪ ಬಳಕೆಗೆ ಕಡಿವಾಣ, ಸಾರಿಗೆ ಇಲಾಖೆ ಹೊಸ ಆದೇಶ

Friday, June 7th, 2013
Red light car

ಬೆಂಗಳೂರು : ಸಾರಿಗೆ ಇಲಾಖೆ ವಾಹನಗಳಿಗೆ ಕೆಂಪು ದೀಪ ಅಳವಡಿಸಿಕೊಳ್ಳಲು ಹೊಸ  ಅಧಿಸೂಚನೆಯನ್ನು ಹೊರಡಿಸಿದೆ. ಅದರಂತೆ  ಕೇವಲ ಕೆಂಪು ದೀಪ ಅಳವಡಿಸಲು ಅವಕಾಶವಿರುವುದು ಅತಿಗಣ್ಯರಿಗೆ ಮಾತ್ರ. ಸುಪ್ರೀಂ ಕೋರ್ಟ್ 2010ರಲ್ಲೇ ಈ ಕುರಿತು ಆದೇಶ ಹೊರಡಿಸಿದ್ದರೂ ಹಿಂದಿನ ಸರ್ಕಾರ ಈ ನಿಟ್ಟಿನಲ್ಲಿ ಮೇಲ್ನೋಟಕ್ಕೆ ಆದೇಶ ಹೊರಡಿಸಿ ಸುಮ್ಮನಾಗಿತ್ತು. ಆ ಆದೇಶಗಳಲ್ಲೇ ಕೆಲವು ಲೋಪಗಳಿದ್ದುದರಿಂದ ಬೇಕಾಬಿಟ್ಟಿ ಕೆಂಪು ದೀಪ ಬಳಕೆಗೆ ಕಡಿವಾಣ ಹಾಕಲು ಸಾಧ್ಯವಾಗಿರಲಿಲ್ಲ. ಸಾರಿಗೆ ಇಲಾಖೆ ಇದೀಗ ಕೆಂಪು ದೀಪ ಅಳವಡಿಸುವ ಕುರಿತಂತೆ ಈ ಹಿಂದೆ ಹೊರಡಿಸಿದ್ದ ಎಲ್ಲಾ ಅಧಿಸೂಚನೆಗಳನ್ನು […]

ಮಂಗಳೂರಿನಲ್ಲಿ ಆಟೋ ರಿಕ್ಷಾ ಪ್ರೀಪೇಯ್ಡ ಸೇವಾ ಕೌಂಟರ್‌ ಪುನರಾರಂಭ

Monday, October 3rd, 2011
Auto Pre Paid counter

ಮಂಗಳೂರು: ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣ ಮತ್ತು ಬಿಜೈ ಕೆ.ಎಸ್‌.ಆರ್‌.ಟಿ.ಸಿ. ಬಸ್‌ ನಿಲ್ದಾಣಗಳಲ್ಲಿ ಆಟೋ ರಿಕ್ಷಾ ಪ್ರೀಪೇಯ್ಡ ಕೌಂಟರ್‌ಗಳನ್ನು ರವಿವಾರ ಆರಂಭಿಸಲಾಯಿತು. ದ.ಕ. ಜಿಲ್ಲಾಡಳಿತ, ಸಾರಿಗೆ ಇಲಾಖೆ ಮತ್ತು ಪೊಲೀಸ್‌ ಇಲಾಖೆಯ ಸಹಕಾರದಲ್ಲಿ ಎಸೋಸಿಯೇಶನ್‌ ಆಫ್‌ ಟ್ರಾವಲ್‌ ಏಜಂಟ್ಸ್‌ ಈ ಕೌಂಟರ್‌ಗಳನ್ನು ನಿರ್ವಹಣೆ ಮಾಡಲಿದೆ. ರೈಲು ನಿಲ್ದಾಣದಲ್ಲಿ ಆಟೋ ರಿಕ್ಷಾ ಪ್ರೀಪೇಯ್ಡ ಕೌಂಟರ್‌ನ್ನು ಜಿಲ್ಲಾಧಿಕಾರಿ ಡಾ| ಎನ್‌. ಎಸ್‌. ಚನ್ನಪ್ಪ ಗೌಡ ಅವರು ಉದ್ಘಾಟಿಸಿದರು. ಬಳಿಕ ಮಾತನಾದಿದ ಅವರು ಪ್ರೀಪೇಯ್ಡ ಕೌಂಟರ್‌ನಲ್ಲಿ ಕೌಂಟರ್‌ ನಿರ್ವಹಣೆಗಾಗಿ 1 ರೂ.ವನ್ನು […]