ಯಾವ ಚುನಾವಣೆ ಬಂದರೂ ನಾವು ಎದುರಿಸಲು ಸಿದ್ಧರಿದ್ದೇವೆ : ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್

Saturday, October 19th, 2019
dinesh-gundu-rao

ಮಂಡ್ಯ : ಉಪಚುನಾವಣೆಯಾಗಲಿ, ಸಾರ್ವತ್ರಿಕ ಚುನಾವಣೆ ಬರಲಿ, ನಾವು ಚುನಾವಣೆ ಎದುರಿಸಲು ಸಿದ್ಧರಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು. ಕಾರ್ಯನಿಮಿತ್ತ ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ವೇಳೆ ನಗರದಲ್ಲಿ ಕಾಂಗ್ರೆಸ್ಸಿಗರಿಂದ ಸ್ವಾಗತ ಸ್ವೀಕರಿಸಿ ಮಾತನಾಡಿದ ಅವರು, ಕಾಂಗ್ರೆಸ್ ಕಟ್ಟಲು ನಾವೆಲ್ಲ ಕೆಲಸ ಮಾಡುತ್ತಿದ್ದೇವೆ. ರಾಜ್ಯ ಬಿಜೆಪಿ ಸರ್ಕಾರದಿಂದ ಜನರಲ್ಲಿ ಭ್ರಮನಿರಸನ ಆಗಿದೆ. ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದಿದೆ. ಸಿಎಂಗೆ ಏನು ಕೇಳಿದರೂ ನನ್ನ ಹತ್ತಿರ ಹಣವಿಲ್ಲ, ನಡೆಸಲು ಆಗುತ್ತಿಲ್ಲ ಎನ್ನುತ್ತಿದ್ದಾರಲ್ಲ ಏನು ಹೇಳಬೇಕು. ಚುನಾವಣೆ ಬಂದರೆ […]

ಮತದಾನದಲ್ಲಿ ಚೇತರಿಕೆ ಸಂಜೆ 3 ಕ್ಕೆ ದ.ಕ : 61:46% ಉಡುಪಿ 63.42%

Thursday, March 7th, 2013
MCC election

ಮಂಗಳೂರು : ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ ಸಂಜೆಯ ವೇಳೆಗೆ ಚುರುಕುಗೊಂಡಿದ್ದು ಸಂಜೆ 3 ಗಂಟೆಗೆಯವರೆಗೆ ದ.ಕ ಜಿಲ್ಲೆಯಲ್ಲಿ 61.46 % ಮತ್ತು ಉಡುಪಿ ಜಿಲ್ಲೆಯಲ್ಲಿ 63.42% ಮತದಾನವಾಗಿದೆ. ಮಂಗಳೂರು ನಗರ 51% ಉಳ್ಳಾಳ ಪುರಸಭೆ 54.8%, ಮೂಡಬಿದ್ರೆ ಪುರಸಭೆ 63.3%, ಬಂಟ್ವಾಳ ಪುರಸಭೆ  65.6% ,ಪುತ್ತೂರು ಪುರಸಭೆ 60.4%, ಬೆಳ್ತಂಗಡಿ ಪಟ್ಟಣ ಪಂಚಾಯತ್ 63.6%, ಸುಲ್ಯ ಪಟ್ಟಣ ಪಂಚಾಯತ್ 71.7% ಮತದಾನವಾಗಿದೆ. ಉಡುಪಿ ಜಿಲ್ಲೆಯಲ್ಲಿ ಉಡುಪಿ ನಗರ ಸಭೆ 60.35%, ಸಾಲಿಗ್ರಾಮ 67.14%, ಕುಂದಾಪುರ 61.90%, […]