ಎನ್ಐಟಿಕೆ ವಿದ್ಯಾರ್ಥಿ ಸಾಲದ ಬಾಧೆಯಿಂದ ಆತ್ಮಹತ್ಯೆ

Sunday, December 26th, 2021
sourabh yadav

ಮಂಗಳೂರು :  ಎನ್ಐಟಿಕೆ ವಿದ್ಯಾರ್ಥಿಯೊಬ್ಬ ಸಾಲದ ಬಾಧೆಯಿಂದಾಗಿ ಆತ್ಮಹತ್ಯೆಗೆ ಶರಣಾದ ಘಟನೆ ಸುರತ್ಕಲ್ ನಲ್ಲಿ ನಡೆದಿದೆ. ಬಿಹಾರದ ಪಾಟ್ನಾ ಮೂಲದ ಸೌರವ್ ಕುಮಾರ್ ಯಾದವ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಎನ್ಐಟಿಕೆ ಕಾಲೇಜಿನಲ್ಲಿ ಬಿಟೆಕ್ನಲ್ಲಿ  ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ನಲ್ಲಿ ಎರಡನೇ ವರ್ಷದ ವ್ಯಾಸಂಗ ಮಾಡುತ್ತಿದ್ದ. ಸೌರಭ್, ತನ್ನ ಕೋಣೆಯಲ್ಲೇ ನೇಣು ಬಿಗಿದುಕೊಂಡಿದ್ದಾನೆ. ವಿದ್ಯಾಭ್ಯಾಸಕ್ಕಾಗಿ ಶೈಕ್ಷಣಿಕ ಸಾಲ ಪಡೆದಿದ್ದೆ ಹಾಗೂ ಅನಾರೋಗ್ಯದಿಂದ ಬಳಲುತ್ತಿದ್ದೇನೆ ಎಂಬುದಾಗಿ ಡೆತ್ನೋಟ್ನಲ್ಲಿ ಬರೆದಿದ್ದ. ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. […]

ಸಾಲ ಬಾಧೆಯಿಂದ ಮುಕ್ತರಾಗಲು ಸುಲಭ ತಂತ್ರ

Thursday, August 13th, 2020
ganapathy

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ 9945410150 ಆರ್ಥಿಕ ವ್ಯವಸ್ಥೆ ಹಿನ್ನಡೆಯಿಂದ ಕೂಡಿರಬಹುದು. ನಿಮ್ಮ ಪ್ರತಿಯೊಂದು ಕಾರ್ಯಗಳು ಸಹ ವಿಫಲವಾಗುವ ಸಾಧ್ಯತೆ ಇರುತ್ತದೆ. ಸಾಲದ ಸಮಸ್ಯೆಯಿಂದಾಗಿ ನೀವು ಪರದಾಡುತ್ತಿರುವುದು. ಹಣಕಾಸಿನ ಅವಶ್ಯಕತೆಗಳನ್ನು ಪೂರೈಸಿಕೊಳ್ಳಲು ತಾವು ವಿಫಲರಾಗಿರುವ ಸಾಧ್ಯತೆ ಕೂಡ ಇರುತ್ತದೆ. ಈ ಎಲ್ಲಾ ಸಮಸ್ಯೆಗಳು ಜೀವನದಲ್ಲಿ ದೊಡ್ಡಮಟ್ಟದ ಹಾನಿ ನೀಡುವಂತಹುದು. ಕಾರ್ಯ ಕೆಲಸಗಳು ವಿಫಲರಾಗಿರುವುದು, ಬರುವಂತಹ ಆರ್ಥಿಕ ಮೂಲವೂ ತಡೆಹಿಡಿದಿರುವುದು, ನಿಮ್ಮ ಜೀವನವೇ […]