ಕನ್ನಡ ಸಾಹಿತ್ಯ ಪರಿಷತ್ತು : ಮಂಗಳೂರು ತಾಲೂಕು ಘಟಕದಿಂದ ಯೋಧ ಸಂಕಥನ ಸಂವಾದ

Friday, November 8th, 2019
panamboor

ಮಂಗಳೂರು : ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮಂಗಳೂರು ತಾಲೂಕುಘಟಕವು ನವಮಂಗಳೂರು ಬಂದರು ಮಂಡಳಿ ಆಂಗ್ಲ ಮಾಧ್ಯಮ ಶಾಲೆ ಪಣಂಬೂರು ಇಲ್ಲಿನ ಕನ್ನಡ ಸಂಘದ ಸಹಯೋಗದೊಂದಿಗೆ ನಿವೃತ್ತ ಸೇನಾಧಿಕಾರಿ ಹಾಗೂ ಸಾಹಿತಿಕ್ಯಾ| ಬೆಳ್ಳಾಲ ಗೋಪಿನಾಥ್‌ ರಾವ್‌ ಅವರೊಂದಿಗೆ ಯೋಧ ಸಂಕಥನ ಎಂಬ ವಿಷಯದ ಕುರಿತು ಸಂವಾದ ನವಮಂಗಳೂರು ಬಂದರು ಮಂಡಳಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸಭಾ ಭವನದಲ್ಲಿ ಕಾರ್ಯಕ್ರಮ ಇತ್ತೀಚೆಗೆಜರಗಿತು. ದ.ಕ. ಜಿಲ್ಲಾಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಎಸ್. ಪ್ರದೀಪಕುಮಾರಕಲ್ಕೂರಕಾರ್ಯಕ್ರಮಉದ್ಘಾಟಿಸಿದರು. ಮಂಗಳೂರು ತಾಲೂಕುಕನ್ನಡ […]