‘ಕವಿಗಳ ಭಾವನೆಗಳನ್ನು ಅರಿಯುವ ಸಂಘಟರು ಬೇಕು’ : ಅಶೋಕ ಕಡೇಶಿವಾಲಯ

Tuesday, December 28th, 2021
Chutuku-Sahitya

ಮಂಗಳೂರು  : ‘ಕವಿಗಳ ಭಾವನೆಗಳನ್ನು ಅರಿತುಕೊಳ್ಳುವ ಸಂಘಟಕರು ವಿರಳ.ಗೋಷ್ಠಿಯಲ್ಲಿ ಕವಿಗಳಿಗೆ ಚುಟುಕು ಸಾಹಿತ್ಯ ಪರಿಷತ್ತು ನೀಡಿದ ಗೌರವ ಆದರಾತಿಥ್ಯಗಳು ಸಂತೋಷದಾಯಕವಾಗಿತ್ತು. ಸಾಹಿತ್ಯ ಕ್ಷೇತ್ರದಲ್ಲಿ ಪರಿಷತ್ತು ಮಾಡುತ್ತಿರುವ ನಿರಂತರ ಸೇವೆ ಅಮೋಘ ಮತ್ತು ಅಭಿನಂದನೀಯ. ಗೋಷ್ಠಿಯಲ್ಲಿ ಭಾಗವಹಿಸಿದ ಕವಿ ಕವಯತ್ರಿಯರು ಪ್ರಸ್ತುತ ಪಡಿಸಿದ ಬಹುಪ್ರಕಾರ ಮತ್ತು ಬಹು ವಿಷಯಗಳ ಕವಿತೆಗಳು ಮನೋಜ್ಞವಾಗಿದ್ದವು’ ಎಂದು ಕವಿ ಅಶೋಕ ಎನ್ ಕಡೇ ಶಿವಾಲಯ ಅವರು ಹೇಳಿದರು. ಅವರು ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತು, ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತು […]

ತುಳುನಾಡು ರಾಜ್ಯ ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ತುಳುವೆರೆ ಪಕ್ಷದಿಂದ ಮನವಿ ಸಲ್ಲಿಕೆ

Friday, October 29th, 2021
Narendra Modi

ಮಂಗಳೂರು : ದಕ್ಷಿಣ ಭಾರತದ ಪ್ರಮುಖ ಭಾಷೆಗಳಾದ ತುಳು, ತಮಿಳ್, ತೆಲುಗು, ಕನ್ನಡ, ಮಲಯಾಲಂ ಇವುಗಳನ್ನು ಪಂಚ ದ್ರಾವಿಡ ಭಾಷೆಗಳೆನ್ನುತ್ತಾರೆ. ತುಳು ಭಾಷೆ ದ್ರಾವಿಡ ಮೂಲದಿಂದ ಸ್ವತಂತ್ರವಾದ ಅತ್ಯಂತ ಹಳೆಯ ಭಾಷೆಯಾಗಿದೆ ಎಂದು ಭಾಷಾ ತಜ್ಙರು ತಿಳಿಸಿದ್ದಾರೆ. ತುಳು ಭಾಷೆಯು ಸ್ವಂತ ಲಿಪಿಯನ್ನು ಹೊಂದಿದ್ದು ಸಾಹಿತ್ಯ ಕ್ಷೇತ್ರದಲ್ಲು ಸಮೃದ್ದವಾಗಿದೆ. ತುಳು ಲಿಪಿಯಲ್ಲಿ ಬರೆದಂತಹ ಗ್ರಂಥಗಳಿದ್ದು, ಶಿಲಾ ಶಾಸನಗಳು ಪತ್ತೆಯಾಗಿದೆ. ಸ್ವತಂತ್ರ ಭಾರತದಲ್ಲಿ ತಮಿಳು, ತೆಲುಗು, ಕನ್ನಡ, ಮಲಯಾಲಂ ಭಾಷೆಗಳು ಸಂವಿಧಾನದ ೮ನೇ ಪರಿಚ್ಛೇದಕ್ಕೆ ಸೇರಿ ರಾಷ್ಟ್ರೀಯ ಸ್ಥಾನಮಾನವು […]