ಸಚಿವ ಸಂಪುಟ ಪುನರಾಚನೆಯ ಅಂತಿಮ ಪಟ್ಟಿ ಸಿದ್ದ, ಸಿಎಂ ದೆಹಲಿಗೆ

Sunday, September 19th, 2010
ಸಚಿವ ಸಂಪುಟ ಪುನರಾಚನೆಯ ಅಂತಿಮ ಪಟ್ಟಿ ಸಿದ್ದ, ಸಿಎಂ ದೆಹಲಿಗೆ

ಬೆಂಗಳೂರು : ರಾಜ್ಯ ಸಚಿವ ಸಂಪುಟ ಪುನರಾಚನೆಯ ಅಂತಿಮ ಪಟ್ಟಿ ಸಿದ್ದಗೊಂಡಿದ್ದು, ಇಂದು ಸಿಎಂ ನಿವಾಸದಲ್ಲಿ ನಡೆದ ಸಭೆಯಲ್ಲಿ  ಅಂತಿಮ ಪಟ್ಟಿ ತಯಾರಿಸಲಾಗಿದೆ. ಇದೀಗ ದೆಹಲಿನಲ್ಲಿರುವ ಹೈಕಮಾಂಡ್ ಜತೆ ಚರ್ಚಿಸಲು ಮುಖ್ಯಮಂತ್ರಿ ಬಿ. ಎಸ್ ಯಡ್ಡಿಯೂರಪ್ಪ ದೆಹಲಿಗೆ ಪಯಾಣಿಸಿದ್ದಾರೆ. ಗೃಹ ಸಚಿವ ವಿ ಎಸ್ ಆಚಾರ್ಯ ಸಿಎಂ ಜತೆ  ದೆಹಲಿಗೆ ಪಯಾಣಿಸಿದ್ದಾರೆ. ದೆಹಲಿಯಲ್ಲಿ ಹೈಕಮಾಂಡ್ ಜತೆ ನಡೆಯಲಿರುವ ಚರ್ಚೆ ಬಳಿಕ ಸಂಪುಟ ಪುನರಾಚನೆಯ ಅಂತಿಮ ಪಟ್ಟಿ ಬಿಡುಗಡೆ ಗೊಳ್ಳಲಿದೆ. ಸಿಎಂ ನಿವಾಸದಲ್ಲಿ  ಈಶ್ವರಪ್ಪ ಮತ್ತು ರಾಜ್ಯಸಭಾ ಸದಸ್ಯ […]