ಸಿಎಂ ಪಟ್ಟಕ್ಕಾಗಿ ಕಸರತ್ತು, ಮುಖ್ಯಮಂತ್ರಿ ಸೀಟಲ್ಲಿ ಕೂರಲು ಯಾರೆಲ್ಲ ರೆಡಿಯಾಗಿದ್ದಾರೆ ಎಂದು ನೀವೇ ನೋಡಿ !

Thursday, May 27th, 2021
yedyurappa

ಬೆಂಗಳೂರು :  ಕೊರೋನಾ ಸಂದಿಗ್ಧತೆ ನಡುವೆಯೂ ಬಿಜೆಪಿಯಲ್ಲಿ ರಾಜಕೀಯ ಚಟುವಟಿಗೆ ಬಿರುಸಿನಿಂದ ಕೂಡಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ದಾಟುತ್ತಿದ್ದಂತೆ ಸಿಎಂ ಸ್ಥಾನದ ಆಕಾಂಕ್ಷಿಗಳು ಹೈಕಮಾಂಡ್  ಕದ ತಟ್ಟಲು ಶುರು ಮಾಡಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಡಿಸಿಎಂ ಲಕ್ಷ್ಮಣ ಸವದಿ, ಅರವಿಂದ್ ಬೆಲ್ಲದ, ಬಸವರಾಜ ಬೊಮ್ಮಾಯಿ ಮತ್ತು ಮುರುಗೇಶ್ ನಿರಾಣಿ ಅವರು ಸಿಎಂ ಸ್ಥಾನದ ರೇಸಿನಲ್ಲಿದ್ದಾರೆ ಎನ್ನಲಾಗುತ್ತಿದೆ. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದಿವೆ. ವಿಜಯೇಂದ್ರ ಆಡಳಿತದಲ್ಲಿ ಮೂಗು […]

ಸಿಎಂ ಸ್ಥಾನಕ್ಕೆ ಹೆಚ್ ಡಿ ಕುಮಾರಸ್ವಾಮಿ ರಾಜೀನಾಮೆ

Wednesday, July 24th, 2019
hdk

ಬೆಂಗಳೂರು: ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡ ಬೆನ್ನಲ್ಲೇ ಕುಮಾರಸ್ವಾಮಿ ಸಿಎಂ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ವಿಧಾನಸೌಧದಿಂದ ನೆರವಾಗಿ ರಾಜಭವನಕ್ಕೆ ತೆರಳಿದ ಸಿಎಂ ಕುಮಾರಸ್ವಾಮಿ ರಾಜ್ಯಪಲಾರಿಗೆ ರಾಜೀನಾಮೆ ಪತ್ರ ತಲುಪಿಸಿದ್ದಾರೆ. ಸಿಎಂ ಹೆಚ್ ಡಿ ಕುಮಾರಸ್ವಾಮಿ ಜೊತೆಗೆ ಡಿಸಿಎಂ ಪರಮೇಶ್ವರ್, ಸಚಿವ ಡಿ.ಕೆ ಶಿವಕುಮಾರ್, ಹೆಚ್ ಡಿ ರೇವಣ್ಣ ರಾಜಭವನಕ್ಕೆ ತೆರಳಿದ್ದರು. ರಾಜೀನಾಮೆಗೂ ಮುನ್ನ, ಸರ್ಕಾರ ಪತನಗೊಂಡ ನಂತರ ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದ ಹೆಚ್ ಡಿ ಕುಮಾರಸ್ವಾಮಿ ನನ್ನ ನೇತೃತ್ವದ 14 ತಿಂಗಳ ಮೈತ್ರಿ ಸರ್ಕಾರಕ್ಕೆ […]