ಸಿಐಡಿ ವಿಭಾಗದ ಡಿವೈಎಸ್ಪಿ ಲಕ್ಷ್ಮೀ ವಿ ಸ್ನೇಹಿತನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ

Thursday, December 17th, 2020
lakshmi

ಬೆಂಗಳೂರು : ಡಿ.17-ಸಿಐಡಿ ವಿಭಾಗದ ಡಿವೈಎಸ್ಪಿ ಆಗಿದ್ದ ಲಕ್ಷ್ಮೀ ವಿ (33) ಬುಧವಾರ  ರಾತ್ರಿ ಸ್ನೇಹಿತನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಸಾವಿನ ಬಗ್ಗೆ ಅನೇಕ ಹೊಸ ಮಾಹಿತಿಗಳು ಹೊರಬೀಳುತ್ತಿವೆ. ಅನ್ನಪೂರ್ಣೇಶ್ವರಿ ನಗರದಲ್ಲಿ ಸ್ನೇಹಿತನ ಮನೆಗೆ ಊಟಕ್ಕೆಂದು ಹೋಗಿದ್ದ ಸಂದರ್ಭದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸ್ಪಷ್ಟ ಕಾರಣ ಸದ್ಯಕ್ಕೆ ತಿಳಿದುಬಂದಿಲ್ಲ. ವಿ. ಲಕ್ಷ್ಮೀ ಆತ್ಮಹತ್ಯೆಗೆ ಪ್ರಯತ್ನಿಸಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಕೂಡ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ ಲಕ್ಷ್ಮೀ […]

ಉದ್ಯೋಗ ಕೊಡಿಸುವುದಾಗಿ ನಗರಕ್ಕೆ ಕರೆಸಿ ಪಂಜಾಬ್​ ಯುವಕನ ಕೊಲೆ..!

Saturday, December 8th, 2018
punjab

ಬೆಂಗಳೂರು: ಉದ್ಯೋಗ ಕೊಡಿಸುವುದಾಗಿ ನಗರಕ್ಕೆ ಕರೆಸಿ ಪಂಜಾಬ್ ಯುವಕನನ್ನು ಕೊಲೆಗೈದ ಆರೋಪಿಗಳ ತನಿಖೆಯನ್ನು ಸಿಐಡಿ ಪೊಲೀಸರು ಚುರುಕುಗೊಳಿಸಿದ್ದು, ತನಿಖೆ ವೇಳೆ ಆರೋಪಿಗಳು ಮತ್ತಷ್ಟು ಸ್ಫೋಟಕ ಮಾಹಿತಿ ಬಾಯ್ಬಿಟ್ಟಿದ್ದಾರೆ. 10 ಜನ ಬಂಧಿತ ಆರೋಪಿಗಳು ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಪಂಜಾಬ್ ಮೂಲದ ಸುರೇಂದ್ರಪಾಲ್ ಎಂಬವರನ್ನು ನಗರಕ್ಕೆ ಕರೆಸಿದ್ದರು. ನಂತರ 20 ಲಕ್ಷ ಹಣ ಕೊಡಿ ಎಂದು ಪೀಡಿಸಿದ್ದರು. ಸುರೇಂದ್ರಪಾಲ್ ಬಳಿ ಹಣ ಇಲ್ಲದ ಕಾರಣ ರಾಮನಗರ ಬಳಿ ಕತ್ತು ಸೀಳಿ ಕೊಲೆ ಮಾಡಿ ಬಿಸಾಕಿದ್ದರು. ಈ ಪ್ರಕರಣದ […]

ಭರವಸೆ ಮುರಿದ ಶಾಸಕ ಮೊಯ್ದಿನ್ ಬಾವಾ ಮನೆಗೆ ಡಿವೈಎಫ್‌ಐ ವತಿಯಿಂದ “ಶಾಸಕರ ಮನೆಗೆ ಚಲೋ”

Monday, July 3rd, 2017
dyfi

ಮಂಗಳೂರು : ದ.ಕ. ಜಿಲ್ಲಾ ಡಿವೈಎಫ್‌ಐ  ವತಿಯಿಂದ ದ.ಕ.ಜಿಲ್ಲಾಧಿಕಾರಿ ಕಚೇರಿ ಎದುರಲ್ಲಿ  ಪಂಜಿಮೊಗರು ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ನೇಮಿಸಲ್ಪಟ್ಟ ‘ಸಿಐಡಿ’ ಬದಲು ವಿಶೇಷ ತನಿಖಾ ತಂಡ ರಚಿಸಬೇಕು ಎಂದು ಆಗ್ರಹಿಸಿ ಸೋಮವಾರ ಪ್ರತಿಭಟನೆ ನಡೆಸಿತು. ಪಂಜಿಮೊಗರು ಬಳಿ ತಾಯಿ ರಝಿಯಾ ಮತ್ತು ಮಗಳು ಫಾತಿಮಾ ಝುವಾ ಎಂಬವರನ್ನು 2011ರ ಜೂ.28ರಂದು ಈ ಕೊಲೆ ಮಾಡಲಾಗಿತ್ತು. ಪ್ರಕರಣ ನಡೆದು  5 ವರ್ಷವಾದರೂ ನೈಜ ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸ್ ಇಲಾಖೆಗೆ ಇನ್ನೂ ಸಾಧ್ಯವಾಗಿಲ್ಲ ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳಿದರು. ಐದು ವರ್ಷದಿಂದ  ಡಿವೈಎಫ್‌ಐ ಸಾಕಷ್ಟು ಹೋರಾಟ […]

ಸಿಐಡಿ ನಿಷ್ಪಕ್ಷಪಾತ ತನಿಖೆ ನಡೆಸುವ ಬಗ್ಗೆ ವಿಶ್ವಾಸ ಇದೆ: ಉಮಾಶ್ರೀ

Friday, December 16th, 2016
Umashree

ಮಂಗಳೂರು: ರಾಸಲೀಲೆ ಸಿ.ಡಿ. ಪ್ರಕರಣದಲ್ಲಿ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿರುವ ಹೆಚ್‌.ವೈ. ಮೇಟಿ ವಿರುದ್ಧ ಈಗಾಗಲೇ ಸಿಐಡಿ ತನಿಖೆಗೆ ಮುಖ್ಯಮಂತ್ರಿ ಆದೇಶಿಸಿದ್ದಾರೆ. ನಮಗೆ ಸಿಐಡಿ ನಿಷ್ಪಕ್ಷಪಾತ ತನಿಖೆ ನಡೆಸುವ ಬಗ್ಗೆ ವಿಶ್ವಾಸ ಇದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಹೇಳಿದ್ದಾರೆ. ಮಂಗಳೂರಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಿಐಡಿ ವರದಿಯ ಆಧಾರದಲ್ಲಿ ಮುಖ್ಯಮಂತ್ರಿಗಳು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ ಎಂದು ಪ್ರತಿಕ್ರಿಯಿಸಿದರು. ಆ ಸಿ.ಡಿ.ಯಲ್ಲಿ ಇರುವುದು ನಾನಲ್ಲ ಎಂದು ಮೇಟಿ ಹೇಳಿದ್ದಾರೆ. ತನಿಖಾ ವರದಿ […]

ಶಾಸಕ ಎಚ್.ವೈ.ಮೇಟಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಅದನ್ನು ಅಂಗೀಕರಿಸಿದ್ದೇನೆ: ಸಿದ್ದರಾಮಯ್ಯ

Wednesday, December 14th, 2016
Siddaramaiah

ಬೆಂಗಳೂರು: ರಾಸಲೀಲೆ ಸಿಡಿ ಬಯಲಾದ ಹಿನ್ನೆಲೆಯಲ್ಲಿ ಬಾಗಲಕೋಟೆ ಶಾಸಕ ಎಚ್.ವೈ.ಮೇಟಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಅದನ್ನು ನಾನು ಅಂಗೀಕರಿಸಿದ್ದೇನೆ. ಅದನ್ನು ಶಿಫಾರಸು ಮಾಡಿ ರಾಜ್ಯಪಾಲರಿಗೆ ಕಳುಹಿಸಿದ್ದೇನೆ. ಅಲ್ಲದೇ ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಪ್ರಕರಣವನ್ನು ಸಿಐಡಿಗೆ ವಹಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಎಚ್.ವೈ.ಮೇಟಿ ರಾಸಲೀಲೆ ಸಿಡಿಯನ್ನು ಆರ್ ಟಿಐ ಕಾರ್ಯಕರ್ತ ರಾಜಶೇಖರ್ ನವದೆಹಲಿಯಲ್ಲಿ ಬಿಡುಗಡೆ ಮಾಡಿದ್ದರು. ಪ್ರಕರಣ ಮಾಧ್ಯಮಗಳಲ್ಲಿ ಪ್ರಸಾರವಾದ ಬಳಿಕ ಮೇಟಿ ಸಿಎಂ ಅವರನ್ನು ಭೇಟಿಯಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. […]

ನವನೀತ್ ಶೆಟ್ಟಿಯ ಆಕ್ಸಿ ಜಿಮ್ ನಲ್ಲಿ ಸಿಐಡಿ ಪೊಲೀಸರ ಪರಿಶೀಲನೆ

Wednesday, September 21st, 2016
navneeth-shetty-gym

ಉಡುಪಿ: ಉದ್ಯಮಿ ಕೆ. ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಸಿಐಡಿ ಕಸ್ಟಡಿಯಲ್ಲಿರುವ ಆರೋಪಿ ನವನೀತ ಶೆಟ್ಟಿಯನ್ನು ಸಿಐಡಿ ಪೊಲೀಸರು ಉಡುಪಿ ಶಂಕರ್ ಬಿಲ್ಡಿಂಗ್‌ನಲ್ಲಿರುವ ಆತನ ಜಿಮ್‌ಗೆ ಕರೆದುಕೊಂಡು ಬಂದು ಪರಿಶೀಲನೆ ಮಾಡಿದ್ದಾರೆ. ಭಾಸ್ಕರ ಶೆಟ್ಟಿ ಕೊಲೆಯಾಗುವ ಮೂರು ತಿಂಗಳ ಮುಂಚೆಯಷ್ಟೇ ನವನೀತ್ ಶೆಟ್ಟಿಯ ಆಕ್ಸಿ ಜಿಮ್ ಆರಂಭಗೊಂಡಿತ್ತು. ಭಾಸ್ಕರ್ ಶೆಟ್ಟಿ ಸೌದಿಯಿಂದ ಬರುವುದಕ್ಕಿಂತ ಎರಡು ವಾರ ಮೊದಲೇ ಇದನ್ನು ತರಾತುರಿಯಲ್ಲಿ ನಿರಂಜನ ಭಟ್ಟನ ಉಸ್ತುವಾರಿಯಲ್ಲಿ ಉದ್ಘಾಟಿಸಲಾಗಿತ್ತು. ಮಂಗಳವಾರ ಆ ಜಿಮ್‌ಗೆ ಭೇಟಿ ನೀಡಿದ ಸಿಐಡಿ ಅಧಿಕಾರಿಗಳು ತನಿಖೆ […]

ಸಿಐಡಿ ತನಿಖೆಯಿಂದ ನ್ಯಾಯ ಸಿಗದೇ ಹೋದರೆ ಸುಷ್ಮಾ ಸ್ವರಾಜ್‌ ಅವರ ಮೂಲಕ ಸಿಬಿಐ ತನಿಖೆಗೆ ಆಗ್ರಹಿಸಲಾಗುವುದು: ಗೀತಾ ಭಾಸ್ಕರ್‌

Tuesday, August 30th, 2016
Baskar-Shetty-murder-case

ಕಾಪು: ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣವನ್ನು ನಡೆಸುತ್ತಿರುವ ಸಿಐಡಿ ತಂಡದ ತನಿಖೆಯಲ್ಲಿ ವಿಶ್ವಾಸವಿದೆ, ಯಾವುದೇ ಒತ್ತಡ ರಹಿತವಾಗಿ ತನಿಖೆ ನಡೆಯುತ್ತಿದೆ ಎನ್ನುವ ನಂಬಿಕೆ ಇದೆ. ಸಿಐಡಿ ತನಿಖೆಯಿಂದ ಸೂಕ್ತ ನ್ಯಾಯ ಸಿಗದೇ ಹೋದರೆ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್‌ ಅವರ ಮೂಲಕ ಒತ್ತಡ ಹೇರಿ ಸಿಬಿಐ ತನಿಖೆಗೆ ಆಗ್ರಹಿಸಲಾಗುವುದು ಎಂದು ಅಂತಾರಾಷ್ಟ್ರೀಯ ಮಾನವ ಹಕ್ಕು ಸಂಸ್ಥೆಯ ಮಹಿಳಾ ಅಧ್ಯಕ್ಷೆ ಗೀತಾ ಭಾಸ್ಕರ್‌ ಶೆಟ್ಟಿ ಪುಣೆ ಅವರು ತಿಳಿಸಿದ್ದಾರೆ. ಅವರು ಸೋಮವಾರ ಕಟಪಾಡಿ ಸರಕಾರಿ ಗುಡ್ಡೆಯಲ್ಲಿರುವ ಕೆ. […]