12 ಕೋಟಿ ರೂ. ವೆಚ್ಚದಲ್ಲಿ ಸೈಬರ್ ಲ್ಯಾಬ್‌ : ಕಿಶೋರ್ ಚಂದ್ರ

Tuesday, May 30th, 2017
Kishor Chandra

ಮಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್ ಅಪರಾಧಗಳನ್ನು ಪತ್ತೆಹಚ್ಚುವ ಸಲುವಾಗಿ ಬೆಂಗಳೂರಿನಲ್ಲಿ ಅತ್ಯಾಧುನಿಕ ತಂತ್ರಜ್ಞಾನ ವ್ಯವಸ್ಥೆ ಹಾಗೂ ಸೌಲಭ್ಯಗಳನ್ನು ಹೊಂದಿರುವ ಸೈಬರ್ ಲ್ಯಾಬ್‌ನ್ನು ನಿರ್ಮಿಸಲಾಗುವುದು ಎಂದು ಸಿಐಡಿ ಪೊಲೀಸ್ ಮಹಾನಿರ್ದೇಶಕ ಕಿಶೋರ್ ಚಂದ್ರ ಹೇಳಿದರು. ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಲೌಡ್ ಕಂಪ್ಯೂಂಟಿಂಗ್ ಮುಂತಾದ ನೂತನ ವರ್ಷನ್ ತಂತ್ರಜ್ಞಾನಗಳನ್ನು ಹೊಂದಿರುವ ಸೈಬರ್ ಲ್ಯಾಬ್‌ನ್ನು ಸುಮಾರು 12 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುವ ಬಗ್ಗೆ ಯೋಜನೆ ಹಾಕಲಾಗಿದೆ. ಇಷ್ಟು ಮಾತ್ರವಲ್ಲದೆ ಜಿಲ್ಲಾ ವ್ಯಾಪ್ತಿಗಳಲ್ಲಿರುವ ಸೈಬರ್ […]

ಸಿಐಡಿ ಪೊಲೀಸರ ಬಗ್ಗೆ ನಮಗೆ ಎಳ್ಳಷ್ಟೂ ವಿಶ್ವಾಸವಿಲ್ಲ : ಡಿವೈಎಫ್‍ಐನ ಜಿಲ್ಲಾ ಧ್ಯಕ್ಷ ಮುನೀರ್ ಕಾಟಿಪಳ್ಳ

Saturday, September 7th, 2013
Dyfc

ಮಂಗಳೂರು: ಪಂಜಿಮೊಗರು ಜೋಡಿ ಕೊಲೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲು ಅಗ್ರಹಿಸಿ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಸೆ.6 ರಂದು 24 ಗಂಟೆಗಳ ಹಗಲು ರಾತ್ರಿ ಧರಣಿ ನಡೆಯಿತು. ಡಿವೈಎಫ್‍ಐನ ಜಿಲ್ಲಾ ಧ್ಯಕ್ಷ ಮುನೀರ್ ಕಾಟಿಪಳ್ಳ ಜೋಡಿ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರ ಬಗ್ಗೆ ನಮಗೆ ಎಳ್ಳಷ್ಟೂ ವಿಶ್ವಾಸವಿಲ್ಲ. ಅವರು ಎರಡೂ ಕುಟುಂಬಗಳನ್ನು ಜಗಳಕ್ಕೆ ಬಿಟ್ಟು ಶಾಂತಿ ಕದಡಿದ್ದಾರೆ ಎಂದು ಡಿವೈಎಫ್‍ಐನ ಜಿಲ್ಲಾ ಧ್ಯಕ್ಷ ಮುನೀರ್ ಕಾಟಿಪಳ್ಳ ಆರೋಪಿಸಿದ್ದಾರೆ. ಇದರಿಂದ ಇದೀಗ ಆ ಕುಟುಂಬಗಳಲ್ಲಿ ಜಗಳ ನಡೆಯುತ್ತಿದ್ದು, […]