ಗೌರಿ ಲಂಕೇಶ್ ಹತ್ಯೆ ಪ್ರಕರಣ : ಬಂಧನಕ್ಕೆ ಒಳಗಾಗಿದ್ದ ಆರೋಪಿ 15 ದಿನಗಳ ಕಾಲ ಎಸ್​ಐಟಿ ವಶಕ್ಕೆ

Monday, January 13th, 2020
gowri

ಬೆಂಗಳೂರು : ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣದಲ್ಲಿ ಇತ್ತೀಚೆಗಷ್ಟೇ ಎಸ್ಐಟಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ಆರೋಪಿ ರಿಷಿಕೇಶ್ನನ್ನು 15 ದಿನಗಳ ಕಾಲ ಎಸ್ಐಟಿ ವಶಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶ ನೀಡಿದೆ. ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡೂವರೆ ವರ್ಷದ ಬಳಿಕ ಮತ್ತೊಬ್ಬ ಆರೋಪಿ ರಿಷಿಕೇಶ್ ದೇವಾಡಿಕರ್ ಅಲಿಯಾಸ್ ಮುರಳಿ ಎಂಬಾತನನ್ನು ಎಸ್ಐಟಿ ಪೊಲೀಸರು ಮೂರು ದಿನಗಳ ಹಿಂದೆ ಜಾರ್ಖಂಡ್ನಲ್ಲಿ ಬಂಧಿಸಿದ್ದರು. ಬಂಧಿತ ಆರೋಪಿ ಕೃತ್ಯಕ್ಕೆ ಬಳಸಿದ್ದ ಪಿಸ್ತೂಲ್ಗಳನ್ನು ನಾಶ ಮಾಡಿದ್ದ ಎನ್ನಲಾಗಿದೆ. ಹೀಗಾಗಿ […]

ಜಾಮೀನು ರಹಿತ ವಾರೆಂಟ್.. ಸಂಕಷ್ಟದಲ್ಲಿ ಈಶ್ವರಪ್ಪ

Monday, October 29th, 2018
ishwarappa

ಬೆಂಗಳೂರು: ಮಾಜಿ ಉಪ ಮುಖ್ಯಮಂತ್ರಿ ಈಶ್ವರಪ್ಪಗೆ ಸಂಕಷ್ಟ ಎದುರಾಗಿದೆ. ಅವರ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿದೆ. 2011ರ ಜನವರಿ‌ 22 ಯಡಿಯೂರಪ್ಪ ಖುರ್ಚಿಯಿಂದ ಇಳಿದಾಗ ರಾಜಕೀಯ ಪಕ್ಷಗಳು ಬಂದ್ಗೆ ಕರೆ ನೀಡಬಾರದು ಎಂದು ಕೋರ್ಟ್ ತೀರ್ಪು ನೀಡಿತ್ತು. ಇದರ ನಡುವೆಯೂ ಈಶ್ವರಪ್ಪ ಬಂದ್ಗೆ ಕರೆ ಮಾಡಿದ್ದರು. ಈ ಕಾರಣದಿಂದ ಬಂದ್ ವೇಳೆ ಸುಮಾರು 5 ಕೋಟಿ ನಷ್ಟವುಂಟಾಗಿತ್ತು. ಘಟನೆ ಹಿನ್ನೆಲೆ ಬಂದ್ ಪ್ರಶ್ನೆ‌ ಮಾಡಿ ವಕೀಲ ಧರ್ಮಪಾಲ್ ಖಾಸಗಿ ದೂರು ಸಲ್ಲಿಸಿದ್ದರು. ಸರ್ಕಾರದ ಬೊಕ್ಕಸಕ್ಕೆ ನಷ್ಟ […]