ತೀಯಾ ಸಮಾಜ, ಪಶ್ಚಿಮ ವಲಯ ದಿಂದ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆ

Monday, January 18th, 2021
Tiya Mumbai

ಮುಂಬಯಿ : ಕೊರೋನಾ ಸಂದರ್ಭದಲ್ಲಿ ಸರಕಾರದ ನಿಯಮಾವಳಿಯನ್ನು ಪಾಲಿಸಿ ತೀಯಾ ಸಮಾಜ, ಮುಂಬಯಿಯ ಪಶ್ಚಿಮ ವಲಯ ಸ್ಥಳೀಯ ಸಮಿತಿಯು ಇಂದು ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆಯನ್ನು ನೆರವೇರಿಸಿದ್ದು, ಈ ಸಂದಿಗ್ಧ ಪರಿಸ್ಥಿತಿಯಲ್ಲೂ ಸ್ಥಳೀಯ ಸಮಿತಿಯು ಧಾರ್ಮಿಕ ಕಾರ್ಯವನ್ನು ನಡೆಸಿ ಇಂದಿನ ಯುವಜನಾಂಗದಲ್ಲಿ ಧಾರ್ಮಿಕ ಪ್ರಜ್ನೆಯನ್ನು ಮೂಡಿಸುವಂತೆ ಮಾಡುತ್ತಿದ್ದು ನಿಜಕ್ಕೂ ಅಭಿನಂದನೀಯ ಎಂದು ತೀಯಾ ಸಮಾಜ ಮುಂಬಯಿಯ ಉಪಾಧ್ಯಕ್ಷ, ಉದ್ಯಮಿ ರೂಪೇಶ್ ವೈ ರಾವ್ ಅಭಿಪ್ರಾಯ ಪಟ್ಟಿರುವರು. ಜ. 17 ರಂದು ಜೋಗೇಶ್ವರಿ ಪಶ್ಚಿಮದ ಬಾಂದ್ರೇಕರ್ ವಾಡಿಯ ಶ್ರೀ […]