ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಡಿ.ಕೆ.ಶಿವಕುಮಾರ್​

Monday, October 28th, 2019
sidda-ganga-matt

ರಾಮನಗರ : ಡಿ.ಕೆ.ಶಿವಕುಮಾರ್ ತಿಹಾರ್ ಜೈಲಿನಿಂದ ಬಿಡುಗಡೆಯಾದ ಮೇಲೆ ಇಂದೇ ಮೊದಲಬಾರಿಗೆ ಸ್ವಕ್ಷೇತ್ರ ಕನಕಪುರಕ್ಕೆ ತೆರಳಲಿದ್ದಾರೆ. ಇವತ್ತು ಇಡೀ ದಿನ ಕನಕಪುರದಲ್ಲಿಯೇ ಇರಲಿದ್ದಾರೆ. ಡಿ.ಕೆ.ಶಿವಕುಮಾರ್ ಬಂಧನವಾದಾಗ ಕನಕಪುರದಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ನಡೆದಿತ್ತು. ಅವರ ಬೆಂಬಲಿಗರ ಆಕ್ರೋಶಕ್ಕೆ ಸಾರ್ವಜನಿಕ ಆಸ್ತಿಪಾಸ್ತಿಗಳು ನಾಶವಾಗಿದ್ದವು. ನಿನ್ನೆ ತುಮಕೂರಿಗೆ ಭೇಟಿ ನೀಡಿದ್ದ ಡಿ.ಕೆ.ಶಿವಕುಮಾರ್ ಇಂದು ಕನಕಪುರದತ್ತ ಪ್ರಯಾಣ ಬೆಳೆಸಿದ್ದಾರೆ. ಬೆಳಗ್ಗೆ 10.30ಕ್ಕೆ ಮನೆ ದೇವರು ಕೆಂಕೇರಮ್ಮ ದೇವಾಲಯದಲ್ಲಿ ಡಿ.ಕೆ.ಶಿವಕುಮಾರ್ ಕುಟುಂಬ ವಿಶೇಷ ಫೂಜೆ ಸಲ್ಲಿಸಲಿದೆ. ನಂತರ ಮರಳೇಗವಿ ಮಠ, ದೊಡ್ಡಾಲಹಳ್ಳಿಯಲ್ಲಿ ತಂದೆ […]