ಸಿಪಿಎಂ ಪಕ್ಷದ ಹಿರಿಯ ಮುಂದಾಳು ಮೋರ್ಲ ವೆಂಕಪ್ಪ‌ ಶೆಟ್ಟಿ ನಿಧನ

Saturday, November 28th, 2020
Venkappa Shetty

ಮಂಗಳೂರು : ಸಿಪಿಎಂ ಪಕ್ಷದ ಹಿರಿಯ ಮುಂದಾಳು, ಯಕ್ಷಗಾನ ತಾಳಮದ್ದಲೆ ಅರ್ಥಧಾರಿ, ಕಂಚಿನ ಕಂಠದ ಮಾತುಗಾರ, ವಿಮರ್ಶಕರು, ಚಿಂತಕರಾಗಿರುವ ಮೋರ್ಲ ವೆಂಕಪ್ಪ‌ ಶೆಟ್ಟಿ (87) ಶನಿವಾರ ಬೆಳಗ್ಗೆ ನಿಧನರಾದರು. ಸಿಪಿಎಂ ಪಕ್ಷದಲ್ಲಿ 1965 ರಲ್ಲಿ ರೈತರ ಬೇಡಿಕೆ ಈಡೇರಿಸಲು ಮಂಗಳೂರಿನಿಂದ ಬೆಂಗಳೂರು ತನಕ ಕಾಲ್ನಡಿಗೆ ಜಾಥಾ ನಡೆಸಿದ್ದರು. ಬೀಡಿ ಕಾರ್ಮಿಕರ, ರೈತರ ಪರ ಹೋರಾಟ ಮಾಡಿ ಜನ ಮೆಚ್ಚುಗೆ ಗಳಿಸಿದ್ದರು. ವರ್ಕಾಡಿ ಗಡಿಪ್ರಧಾನ ಮನೆಯವರಾಗಿದ್ದ ವೆಂಕಪ್ಪ‌ ಶೆಟ್ಟಿ ಜ್ಞಾನ ಭಂಡಾರ ಅತಿ ದೊಡ್ಡದು, ಸರಸ್ವತಿ ನಾಲಗೆಯ ತುದಿಯಲ್ಲೇ […]

ಕುಂದಾಪುರ: ರೈಲಿನಲ್ಲಿ ಕರಪತ್ರ ಹಂಚಿ ಪ್ರಚಾರ ಕಾರ್ಯಕ್ರಮ

Friday, October 13th, 2017
kundapura

ಕುಂದಾಪುರ: ಸಿಪಿಎಂ ಪಕ್ಷವು  ಬೆಂಗಳೂರಿಗೆ ಹಾಸನ-ಕುಣಿಗಲ್ ಮಾರ್ಗವಾಗಿ ಮತ್ತೊಂದು ರೈಲು ಆರಂಭಿಸುವಂತೆ ಆಗ್ರಹಿಸಿ ಕುಂದಾಪುರ ರೈಲ್ವೆ ನಿಲ್ದಾಣದಲ್ಲಿ ಕಾರವಾರ-ಬೆಂಗಳೂರು ರೈಲಿನಲ್ಲಿ ಕರಪತ್ರ ಹಂಚಿ ಪ್ರಚಾರ ಕಾರ್ಯಕ್ರಮವನ್ನು ಹಮ್ಮಿಕೊಂಡಿತು. ಈ ಹಿಂದೆ ಜಿಲ್ಲೆಯಲ್ಲಿ ಸಾರ್ವಜನಿಕರಿಂದ 14,000 ಸಹಿ ಸಂಗ್ರಹ ಮಾಡಿ ಹುಬ್ಬಳ್ಳಿ ವಿಭಾಗೀಯ ಜನರಲ್ ಮೇನೇಜರ್‌ಗೆ ನೀಡಲಾಗಿತ್ತು. ಈ ಬಗ್ಗೆ ಯಾವುದೇ ಕ್ರಮ ವಹಿಸದಿರುವುದರಿಂದ ಪಕ್ಷವು ಅ.23ರಂದು ಬೆಳಗ್ಗೆ 11ಗಂಟೆಗೆ ಬೈಂದೂರು ಮತ್ತು ಸಂಜೆ 4 ಗಂಟೆಗೆ ಕುಂದಾಪುರ ರೈಲು ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ಮುಖಂಡರು […]

ಕಣ್ಣೂರಿನಿಂದ ರಾಜ್ಯಕ್ಕೆ ಮೂರನೇ ಮುಖ್ಯಮಂತ್ರಿಯಾಗಿ ಪಿಣರಾಯಿ ವಿಜಯನ್

Friday, May 20th, 2016
pinarayi-vijayan

ಕುಂಬಳೆ: ಸಿಪಿಎಂ ಶಕ್ತಿಕೇಂದ್ರವೆಂದೇ ಪರಿಗಣಿಸಲ್ಪಡುವ ಕಣ್ಣೂರು ಜಿಲ್ಲೆಯಿಂದ ಕೇರಳದ ಮೂರನೇ ಮುಖ್ಯಮಂತ್ರಿಯಾಗಿ ಪಿಣರಾಯಿ ವಿಜಯನ್ ಆಯೆ ಆಗಿದ್ದಾರೆ. ಈ ಹಿಂದೆಕಣ್ಣೂರಿನವರಾಗಿದ್ದ ಹಿರಿಯ ಕಾಂಗ್ರೆಸ್ ರಾಜಕಾರಣಿ ಕೆ.ಕರುಣಾಕರನ್ ಮೂರು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಸೇವೆಸಲ್ಲಿಸಿದ್ದರು. ಸಿಪಿಎಂ ಪಕ್ಷದ ಪ್ರಭಾವಿ ನಾಯಕ ಇ.ಕೆ ನಾಯನಾರ್ ಕೂಡಾ ಮೂರು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದು, ಕಣ್ಣೂರು ಜಿಲ್ಲೆಯ ಬಹು ಉತ್ತರದ ಪ್ರದೇಶದವಾದ ಕಲ್ಯಾಣಶ್ಯೇರಿಯಿಂದ ಬಂದವರಾಗಿದ್ದರು. ಪ್ರಸ್ತುತ ಮುಖ್ಯಮಂತ್ರಿಯಾಗಿ 14ನೇ ವಿಧಾನಸಭೆಯಲ್ಲಿ ಅಧಿಕಾರ ವಹಿಸಲಿರುವ ಪಿಣರಾಯಿ ವಿಜಯನ್ ಸಹ ಕಾಸರಗೋಡು ಸಮೀಪದ ಜಿಲ್ಲೆ ಕಣ್ಣೂರಿನ […]

ಮನಾಪದ ಮಲೇರಿಯಾ ನಿಯಂತ್ರಣ ತಂತ್ರಾಂಶದ ಬಿಡುಗಡೆ

Sunday, October 18th, 2015
malaria software

ಮಂಗಳೂರು: ಮಂಗಳೂರು ಮೆಡಿಕಲ್‌ ರಿಲೀಫ್‌ ಸೊಸೈಟಿ, ಐ ಪಾಯಿಂಟ್‌ ಕನ್ಸಲ್ಟಂಟ್‌, ಕೋಟ್‌ ಕ್ರಾಫ್ಟ್‌ ಟೆಕ್ನಾಲಜಿ, ಕರ್ಣಾಟಕ ಬ್ಯಾಂಕ್‌, ಕಾರ್ಪೊರೇಶನ್‌ ಬ್ಯಾಂಕ್‌ ಸಹಯೋಗದಲ್ಲಿ ಅಭಿವೃದ್ಧಿಪಡಿಸಲಾದ ಮಲೇರಿಯಾ ನಿಯಂತ್ರಣ ತಂತ್ರಾಂಶವನ್ನು ಸಚಿವ ಯು.ಟಿ. ಖಾದರ್‌ ಶನಿವಾರ ಮನಪಾ ಸಭಾಂಗಣದಲ್ಲಿ ಬಿಡುಗಡೆಗೊಳಿಸಿದರು. ಮಲೇರಿಯಾ ನಿಯಂತ್ರಣ ತಂತ್ರಾಂಶ ಅಭಿವೃದ್ಧಿಪಡಿಸುವುದರ ಮೂಲಕ ಆರೋಗ್ಯವಂತ ಮಂಗಳೂರು ನಿರ್ಮಾಣಕ್ಕೆ ಮಂಗಳೂರು ಮಹಾನಗರ ಪಾಲಿಕೆ ದೇಶದಲ್ಲೇ ಪ್ರಥಮ ಹೆಜ್ಜೆ ಇರಿಸಿದೆ. ಮುಂದಿನ ಮೂರು ವರ್ಷದೊಳಗೆ ನಗರದಲ್ಲಿ ಮಲೇರಿಯಾ ಸಂಪೂರ್ಣ ನಿಯಂತ್ರಣವಾಗುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು ಎಂದು ಸಚಿವ ಯು.ಟಿ. ಖಾದರ್‌ […]