ವೀಕೆಂಡ್ ಕರ್ಫ್ಯೂ ಹಾಗೂ ಕೊರೋನಾ ನಿರ್ಬಂಧಗಳನ್ನು ವಿರೋಧಿಸಿ ಪ್ರತಿಭಟನಾ ಪ್ರದರ್ಶನ

Friday, January 7th, 2022
cpim Protest

ಮಂಗಳೂರು : ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿ ಹಾಕಲು ವಿಧಿಸಿದ ವೀಕೆಂಡ್ ಕರ್ಫ್ಯೂ ಹಾಗೂ ಕೋವಿಡ್ ನಿರ್ಬಂಧಗಳನ್ನು ವಿರೋಧಿಸಿ ಹಾಗೂ ಜನಸಾಮಾನ್ಯರ ಬದುಕನ್ನು ಸಂಕಷ್ಟಕ್ಕೆ ದೂಡಿದ ರಾಜ್ಯ ಸರ್ಕಾರದ ವಿರುದ್ಧ CPIM ನೇತ್ರತ್ವದಲ್ಲಿ ಮಂಗಳೂರು ನಗರದಲ್ಲಿಂದು (07-01-2021) ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರು ರಾಜ್ಯ ಸರಕಾರದ ಅವೈಜ್ಞಾನಿಕ ಕ್ರಮಗಳ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ CPIM ದ.ಕ.ಜಿಲ್ಲಾ ಕಾರ್ಯದರ್ಶಿ ಕೆ.ಯಾದವ ಶೆಟ್ಟಿಯವರು,‍ *ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬೊಮ್ಮಯಿ […]

ದಸರಾ ಹೆಸರಲ್ಲಿ ಜನರ ತೆರಿಗೆ ಹಣ ಲೂಟಿ – ಸುನೀಲ್‌ ಕುಮಾರ್ ಬಜಾಲ್

Tuesday, October 12th, 2021
Dasara Protest

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯು ದಸರಾ ಹಬ್ಬಕ್ಕೆ ದಾರಿ ದೀಪಾಲಂಕಾರಕ್ಕಾಗಿ 38 ಲಕ್ಷ ಹಣವನ್ನು ಪೋಲು ಮಾಡುತ್ತಿರುವ ಹಿಂದೆ ಬಿಜೆಪಿ ಪಕ್ಷದ ವೋಟ್ ಬ್ಯಾಂಕ್ ರಾಜಕಾರಣವು ಅಡಗಿದೆ ಮಾತ್ರವಲ್ಲ ಇದು ಜನತೆಯ ತೆರಿಗೆಯ ಹಣವನ್ನು ದಸರಾ ಹೆಸರಲ್ಲಿ ಲೂಟಿ ಮಾಡಲು ಹೊರಟಿದೆ ಎಂದು ಸಿಪಿಐಎಂ ಪಕ್ಷದ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ಇಂದು ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಮುಂಭಾಗದಲ್ಲಿ ಸಮಾನ ಮನಸ್ಕ ಸಂಘಟನೆ, ಪಕ್ಷಗಳ ಒಕ್ಕೂಟದ ಆಶ್ರಯದಲ್ಲಿ ನಡೆದ ಪ್ರತಿಭಟನೆಯನ್ನು […]

ಡಾ.ಬಿ ಶ್ರೀನಿವಾಸ ಕಕ್ಕಿಲ್ಲಾಯರ ಮೇಲೆ ಕೇಸ್; ಸಿಪಿಐ(ಎಂ) ಆಕ್ಷೇಪ

Friday, May 21st, 2021
Vasantha Achari

ಮಂಗಳೂರು  : ನಾಡಿನ ಸಮಾಜಮುಖಿ ವೈದ್ಯರಾದ ಡಾ.ಶ್ರೀನಿವಾಸ ಕಕ್ಕಿಲ್ಲಾಯರ ಮೇಲೆ ಕ್ಷುಲ್ಲಕ ಕಾರಣಕ್ಕೆ ಕೇಸ್ ದಾಖಲಿಸಿರುವುದಕ್ಕೆ ಸಿಪಿಐ(ಎಂ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ಆಕ್ಷೇಪ ವ್ಯಕ್ತಪಡಿಸಿದೆ. ಸೂಪರ್ ಮಾರ್ಕೆಟ್ ಒಳಗಡೆ ಮಾಸ್ಕ್ ಧರಿಸಲಿಲ್ಲ ಎಂಬ ಕಾರಣಕ್ಕೆ ನಡೆದ ವಾದ ವಿವಾದದ ಅನ್ವಯ ಈ ಕೇಸನ್ನು ದಾಖಲಾತಿಸಲಾಗಿದೆ ಎಂದು ಪೋಲೀಸ್ ಅಧಿಕಾರಿಗಳು ತಿಳಿಸಿದ್ದು ಇದು ಪಿತೂರಿಯ ಷಡ್ಯಂತ್ರವಿದೆ ಕೂಡಿದ್ದು ಈ ಬಗ್ಗೆ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡಿದ ವೀಡೀಯೋ ದಿಂದ ತಿಳಿದು ಬರುತ್ತದೆ ಎಂದು ಸಿಪಿಐ(ಎಂ) ಪತ್ರಿಕಾ ಹೇಳಿಕೆಯಲ್ಲಿ […]

ಲಾಕ್ ಡೌನ್ : ತಿಂಗಳಿಗೆ ಕನಿಷ್ಟ ರೂ, 10,000 ಆರ್ಥಿಕ ಪರಿಹಾರ ಮೊತ್ತಕ್ಕಾಗಿ ಸಿಪಿಐ(ಎಂ) ಒತ್ತಾಯ

Tuesday, May 11th, 2021
lock down

ಮಂಗಳೂರು  : ಕರ್ನಾಟಕ ಬಿಜೆಪಿ ಸರ್ಕಾರ ದಿನಾಂಕ 10-05-2021 ರಿಂದ 24-05-2021ರ ತನಕ ಕೊರೋನಾ ತಡೆಗಟ್ಟಲು ಲಾಕ್ ಡೌನ್ ಘೋಷಿಸಿದೆ. ಇದರಿಂದ ದುಡಿದು ಬದುಕುವ ಅಪಾರ ಸಂಖ್ಯೆಯ ಕಾರ್ಮಿಕರು ತೊಂದರೆಗೊಳಗಾಗಲಿದ್ದಾರೆ. ಮುಖ್ಯವಾಗಿ ಬೀಡಿ ಕಾರ್ಮಿಕರು , ಕಟ್ಟಡ ಕಾರ್ಮಿಕರು , ಬಸ್ಸು ಡ್ರೈವರ್ಸ್‍, ನಿರ್ವಾಹಕರು, ಆಟೋ, ಟೆಂಪೋ, ಮ್ಯಾಕ್ಸಿ ಕ್ಯಾಬ್, ಲೊರಿ ಚಾಲಕರಿಗೆ ಹೊಟೇಲ್ ಕಾರ್ಮಿಕರು, ಬಿಸಿಯೂಟ, ಅಂಗನವಾಡಿ, ಆಶಾ ಕಾರ್ಮಿಕರು,‌ ಗುತ್ತಿಗೆ ಕಾರ್ಮಿಕರು, ದಿನಗೂಲಿ ಕಾರ್ಮಿಕರಿಗೆ ಹಾಗೂ ಇತರೆ ಕಾರ್ಮಿಕರಿಗೆ ತಿಂಗಳಿಗೆ ಕನಿಷ್ಟ ರೂ, 10,000 […]

ನೀವು ಕೇರಳಕ್ಕೆ ಯಾವ ಮುಖವಿಟ್ಟು ಹೋಗುತ್ತೀರಿ ಮಿಥುನ್ ರೈಗೆ ಸಿಪಿಐ(ಎಂ) ಪ್ರಶ್ನೆ?

Monday, April 13th, 2020
mithun-rai

ಮಂಗಳೂರು  : ಕೇರಳದ ಕಾಸರಗೋಡಿನ ನಾಗರಿಕರಿಗೆ ಜಿಲ್ಲೆಗೆ ಪ್ರವೇಶಿಸುವುದನ್ನು ತಡೆಯಬೇಕೆಂಬ ಯುವ ಕಾಂಗ್ರೆಸ್ ಮುಂದಾಳು ಶ್ರೀ ಮಿಥುನ್ ರೈಯವರ ನಿಲುಮೆಯನ್ನು ಸಿಪಿಐ(ಎಂ) ಆಕ್ಷೇಪಿಸಿದೆ. ಕೋರೋನಾ ವೈರಸ್ ತಡೆಯುವ ಬಗ್ಗೆ ಲಾಕ್ ಡೌನ್‌ನ ಒಂದು ಹಂತದಲ್ಲಿ ಈ ರೀತಿಯ ತಡೆ ಸರಿ ಎಂದು ಕೊಂಡರೂ ಅವಶ್ಯಕ ವಸ್ತುಗಳ ಸಾಗಾಟ ,ತುರ್ತು ಆರೋಗ್ಯ ಚಿಕಿತ್ಸೆ, ತರಕಾರಿ ಹಣ್ಣು ಹಂಪಲು ಪೋಲೀಸರ ನಿಗಾದಲ್ಲಿ ಸಂಚರಿಸಲು ಅವಕಾಶ ನೀಡುವುದು ಅನಿವಾರ್ಯ. ನಾವು ಒಕ್ಕೂಟ ವ್ಯವಸ್ಥೆಯ ಸಂವಿಧಾನವನ್ನು ಪಡೆದವರು.ಒಂದು ರಾಜ್ಯ ಮತ್ತು ಇನ್ನೊಂದು ರಾಜ್ಯದೊಂದಿಗೆ […]

ಸಿಪಿಐಎಂ ಹಿರಿಯ ಸದಸ್ಯರಾದ ಕೂಸಪ್ಪ ಗಟ್ಟಿ ನಿಧನ

Saturday, February 1st, 2020
koosappa

  ಮಂಗಳೂರು : ಸಿಪಿಐಎಂ ಪಕ್ಷದ ಹಿರಿಯ ಸದಸ್ಯರಾದ ಕಾಂ.ಕೂಸಪ್ಪ ಗಟ್ಟಿ(70)ಯವರು ಹ್ರದಯಾಘಾತದಿಂದಾಗಿ ಕುಂಪಲದಲ್ಲಿರುವ ತಮ್ಮ ಸ್ವಗ್ರಹದಲ್ಲಿ ನಿಧನ ಹೊಂದಿರುತ್ತಾರೆ. ತನ್ನ ಎಳೆಯ ಪ್ರಾಯದಲ್ಲೇ ಕಮ್ಯುನಿಸ್ಟ್ ಸಿದ್ದಾಂತಕ್ಕೆ ಆಕರ್ಷಿತರಾಗಿದ್ದ ಕೂಸಪ್ಪ ಗಟ್ಟಿ ಯವರು,ಆ ಕಾಲದಲ್ಲಿ ಬಲಿಷ್ಠವಾಗಿದ್ದ ಬೀಡಿ,ನೇಯ್ಗೆ,ಗೋಡಂಬಿ ಕಾರ್ಮಿಕರು,ರೈತರು ಸೇರಿದಂತೆ ದುಡಿಯುವ ವರ್ಗದ ಅನೇಕ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದದ್ದು ಮಾತ್ರವಲ್ಲದೆ ಬಂಧನಕ್ಕೊಳಗಾಗಿದ್ದಾರೆ. 1964ರಲ್ಲಿ ಕಮ್ಯುನಿಸ್ಟ್ ಪಕ್ಷವು ವಿಭಜನೆಗೊಂಡಾಗ ಕೂಸಪ್ಪರವರು ಸಿಪಿಐಎಂನಲ್ಲಿ ಧ್ರಢವಾಗಿ ನಿಂತರು.1972ರಲ್ಲಿ ಪಕ್ಷದ ನೇತ್ರತ್ವದಲ್ಲಿ ನಡೆದ ಆಹಾರ ಚಳುವಳಿಯಲ್ಲಿ ಕ್ರಿಯಾಶೀಲ ಪಾತ್ರ ವಹಿಸಿದ ಕೂಸಪ್ಪ ಗಟ್ಟಿಯವರು,ಬಳಿಕ […]

ಕೇರಳ ನೆರೆ ಸಂತ್ರಸ್ತರಿಗೆ ವಸ್ತು ರೂಪದ ನೆರವು : ಕಾಸರಗೋಡು ಜಿಲ್ಲಾಧಿಕಾರಿಗಳಿಗೆ ಹಸ್ತಾಂತರ

Friday, August 24th, 2018
cpim

ಮಂಗಳೂರು : ಭೀಕರ ಪ್ರವಾಹಕ್ಕೆ ತುತ್ತಾದ ಕೇರಳ ರಾಜ್ಯದ ನೆರೆ ಸಂತ್ರಸ್ತರಿಗೆ ಸಿಪಿಐ(ಎಂ) ದ.ಕ.ಜಿಲ್ಲಾ ಸಮಿತಿ ನೇತೃತ್ವದಲ್ಲಿ ಸಂಗ್ರಹಿಸಿದ್ದ ಅಕ್ಕಿ, ಸಕ್ಕರೆ ಸೇರಿದಂತೆ ಆಹಾರ ಸಾಮಾಗ್ರಿಗಳನ್ನು ಹಾಗೂ ಬಟ್ಟೆ ಬರೆಗಳನ್ನು ಕಾಸರಗೋಡು ಜಿಲ್ಲಾಧಿಕಾರಿಗಳಾದ ಡಾ.ಸಜಿತ್‌ಬಾಬು ರವರ ಮೂಲಕ ಹಸ್ತಾಂತರಿಸಲಾಯಿತು. ಕಳೆದ ಎರಡು ದಿನಗಳ ಅವಧಿಯಲ್ಲಿ ಮಂಗಳೂರು ಸೇರಿದಂತೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ನಿಧಿ ಸಂಗ್ರಹ ಹಾಗೂ ವಸ್ತು ರೂಪದ ಸಂಗ್ರಹಕ್ಕೆ ಕರೆ ನೀಡಲಾಗಿದ್ದು, ಜನತೆಯಿಂದ ವ್ಯಾಪಕ ಸ್ಪಂದನೆ ಬರುತ್ತಿದೆ. ಅಕ್ಕಿ, ಸಕ್ಕರೆ, ಎಣ್ಣೆ, ತೆಂಗಿನಕಾಯಿ ಸೇರಿದಂತೆ ಆಹಾರ […]

ಕಾಂಗ್ರೆಸ್ ಬಿಜೆಪಿಗೆ ವ್ಯತ್ಯಾಸ ಇಲ್ಲ: ಸುನೀಲ್ ಕುಮಾರ್ ಬಜಾಲ್

Saturday, May 5th, 2018
sunil Kumar

ಮಂಗಳೂರು  : ಮಂಗಳೂರಿನ ಸರ್ವಾಂಗೀಣ ಅಭಿವೃದ್ಧಿಗೆ ಕಾಂಗ್ರೆಸ್ ಬಿಜೆಪಿ ಕೊಡುಗೆ ಶೂನ್ಯ. ಕಳೆದೆರಡು ಅವಧಿಯಲ್ಲಿ ಈ ವಿಧಾನ ಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಬಿಜೆಪಿಯ ಯೋಗೀಶ್ ಭಟ್ ಹಾಗೂ ಕಾಂಗ್ರೆಸ್‌ನ ಜೆ.ಆರ್.ಲೋಬೋ ಇವರಿಬ್ಬರ ಆಡಳಿತಾವಧಿಯಲ್ಲಿ ಅಭಿವೃದ್ಧಿಯ ಕೊರತೆ, ಜನಸಾಮಾನ್ಯರ ಸಂಕಷ್ಟಗಳ ಯಥಾಸ್ಥಿತಿ, ಸರಕಾರಿ ಆಸ್ಪತ್ರೆಗಳ ಕಡೆಗಣನೆ, ಮುಕ್ತಿ ಕಾಣದ ಒಳಚರಂಡಿ ವ್ಯವಸ್ಥೆ ಹೀಗೆ ಕ್ಷೇತ್ರದ ಜನರ ಬಗ್ಗೆ ನೀರಾ ಶಕ್ತಿಯನ್ನು ಹೊಂದಿದೆ. ಆದ್ದರಿಂದ ಕಾಂಗ್ರೆಸ್ ಹಾಗೂ ಬಿಜೆಪಿ ಆಡಳಿತಕ್ಕೆ ಯಾವುದೇ ವ್ಯತ್ಯಾಸ ಇಲ್ಲ ಎಂದು ಮಂಗಳೂರು ನಗರ ದಕ್ಷಿಣ […]

ಸಿಪಿಐಎಂ ಅಭ್ಯರ್ಥಿ ಮುನೀರ್ ಕಾಟಿಪಳ್ಳ ಪ್ರಣಾಳಿಕೆ ಬಿಡುಗಡೆ

Friday, April 27th, 2018
mangaluru

ಮಂಗಳೂರು: ಮಂಬರುವ ವಿಧಾನಸಭಾ ಚುನಾವಣೆಗೆ ಒಂದೆಡೆ ಕಾಂಗ್ರೆಸ್, ಬಿಜೆಪಿ ಮತದಾರರನ್ನು ಸೆಳೆಯಲು ನಾನಾ ಕಸರತ್ತು ನಡೆಸುತ್ತಿವೆ. ಈ ನಡುವೆ ಚುನಾವಣಾ ಕಣಕ್ಕೆ ಧುಮುಕಿರುವ ಸಿಪಿಐಎಂ ಕೂಡ ತನ್ನ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಸಿಪಿಐಎಂ ಜನಪರ ಪ್ರಣಾಳಿಕೆಯನ್ನು ಸಿದ್ದ ಪಡಿಸಿದ್ದು, ಗುರುವಾರ ಮಂಗಳೂರಿನಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಸಿಪಿಐಎಂ ಅಭ್ಯರ್ಥಿ ಮುನೀರ್ ಕಾಟಿಪಳ್ಳ, “ಮಂಗಳೂರು ಉತ್ತರ ಕ್ಷೇತ್ರದ ಜನಸಾಮಾನ್ಯರು ಹಲವು ರೀತಿಯ ಗಂಭೀರ […]

ಸಿಪಿಐಎಂ ಅಭ್ಯರ್ಥಿಯಾಗಿ ಯಾದವ ಶೆಟ್ಟಿ ನಾಮಪತ್ರ ಸಲ್ಲಿಕೆ

Tuesday, April 24th, 2018
yadav-shetty

ಮೂಡುಬಿದಿರೆ: ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಸಿಪಿಐಎಂ ಅಭ್ಯರ್ಥಿಯಾಗಿ ಯಾದವ ಶೆಟ್ಟಿ ಸೋಮವಾರ ನಾಮಪತ್ರ ಸಲ್ಲಿಸಿದರು. ಸಮಾಜ ಮಂದಿರದಿಂದ ತನ್ನ ಬೆಂಬಲಿಗರೊಂದಿಗೆ ಚುನಾವಣಾಧಿಕಾರಿ ಕಚೇರಿಯವರಿಗೆ ಮೆರವಣಿಗೆಯಲ್ಲಿ ನಾಮಪತ್ರ ಸಲ್ಲಿಸಿದರು. ಪರಸಭಾ ಸದಸ್ಯೆ ರಮಣಿ, ಜಿ. ಸಮಿತಿ ಸದಸ್ಯರಾದ ಶಿವಕುಮಾರ್, ಸದಾಶಿವದಾಸ್ ಸಾಮೂಹಿಕ ಕಾರ್ಯಕರ್ತ ಉಪಸ್ಥಿತರಿದ್ದರು.