ಹಿಂದುಗಳು ಮುಸ್ಲಿಂ ಅಲ್ಪಸಂಖ್ಯಾತರನ್ನು ಎರಡನೇ ದರ್ಜೆ ನಾಗರಿಕರನ್ನಾಗಿ ನೋಡುತ್ತಿದ್ದಾರೆ : ಸಿಪಿಐ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್
Monday, October 28th, 2013ಮಂಗಳೂರು : ದೇಶದಲ್ಲಿ ಪ್ರಜಾಪ್ರಭುತ್ವವೆಂದರೆ ಬಹುಸಂಖ್ಯಾತರ ಆಳ್ವಿಕೆ ಎಂದಾಗಿದೆ. ಬಹುಸಂಖ್ಯಾತ ರಾಗಿರುವ ಕೋಮುವಾದಿ ಹಿಂದುಗಳು ಮುಸ್ಲಿಂ ಅಲ್ಪಸಂಖ್ಯಾತರನ್ನು ಎರಡನೇ ದರ್ಜೆ ನಾಗರಿಕರನ್ನಾಗಿ ನೋಡುತ್ತಿದ್ದಾರೆ. ಬಿಜೆಪಿ ಹಾಗೂ ಆರ್ಎಸ್ಎಸ್ ಸಂಘಟನೆಗಳು ರಾಷ್ಟ್ರವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುವಲ್ಲಿ ತೊಡಗಿರುವುದಾಗಿ ಸಿಪಿಐ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್ ಆರೋಪಿಸಿದರು. ನಗರದಲ್ಲಿ ನಡೆದ ದ.ಕ ಜಿಲ್ಲಾ ಮಟ್ಟದ ಮುಸ್ಲಿಂ ಸಮುದಾಯದ ಹಕ್ಕೊತ್ತಾಯ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತರು ಸಾಮಾಜಿಕ, ಆರ್ಥಿಕ, ರಾಜಕೀಯ, ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ. ಆರ್ಎಸ್ಎಸ್ನಂ ತಹ ಕೋಮುವಾದಿ ಹಿಂದುತ್ವ […]