ಧರ್ಮಸ್ಥಳ ಕೆಎಸ್ಆರ್​ಟಿಸಿ ಬಸ್ ಡಿಪೋದಲ್ಲಿ ಮೂರು ಸಿಬ್ಬಂದಿ ಸಾವು

Wednesday, March 20th, 2019
Ksrtc-Dharmasthala

ಧರ್ಮಸ್ಥಳ: ಕೆಎಸ್ಆರ್ಟಿಸಿ ಬಸ್ ಡಿಪೋದ ರೆಸ್ಟ್ ರೂಂನಲ್ಲಿ ಚಾಲಕ-ನಿರ್ವಾಹಕರೋರ್ವರು ಮಲಗಿದ್ದಲ್ಲೇ ಮೃತಪಟ್ಟ ಘಟನೆ  ಸೋಮವಾರ  ನಡೆದಿದೆ. ವಿಜಾಪುರದ ನಿವಾಸಿ ಸುರೇಶ್ ಬಡಿಗೇರ್(45) ಮೃತಪಟ್ಟವರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ರಜೆ ಕೇಳಿದರೂ, ಹೆಚ್ಚುವರಿಯಾಗಿ ದುಡಿಸಿಕೊಂಡ ಕಾರಣ ತೀವ್ರ ಕಾಯಿಲೆಗೆ ಒಳಗಾಗಿ ಮೃತಪಟ್ಟಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಧರ್ಮಸ್ಥಳ ಕೆಎಸ್ಆರ್ಟಿಸಿ ಬಸ್ ಡಿಪೋ ಹಲವಾರು ಹಗರಣ, ಅವ್ಯವಹಾರಗಳ ಆಗರವಾಗಿದೆ. ಒಂದೇ ವಾರದಲ್ಲಿ ಇಲ್ಲಿನ ಮೂವರು ಸಿಬ್ಬಂದಿ ಮೃತಪಟ್ಟಿದ್ದು, ಡಿಪೋದಲ್ಲಿರುವ ಅಧಿಕಾರಿಗಳು ನೀಡುವ ಮಾನಸಿಕ ಕಿರುಕುಳವೇ ಈ ಸಾವುಗಳಿಗೆ ಕಾರಣ ಎಂಬ […]