ಅಗರಬತ್ತಿ ಪ್ರಚಾರಕ್ಕೆ ಅನುಮತಿ ಪಡೆಯದೇ ಗೋಲ್ಡನ್ ಸ್ಟಾರ್ ಗಣೇಶ್ ಚಿತ್ರ ಬಳಕೆ..75 ಲಕ್ಷ ಪರಿಹಾರ ನೀಡುವಂತೆ ಕೋರ್ಟ್ ಆದೇಶ!

Monday, April 2nd, 2018
ganesh

ಬೆಂಗಳೂರು: ಅಗರಬತ್ತಿ ಪ್ರಚಾರಕ್ಕೆ ಅನುಮತಿ ಪಡೆಯದೇ ಗೋಲ್ಡನ್ ಸ್ಟಾರ್ ಗಣೇಶ್ ಚಿತ್ರ ಬಳಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ 75 ಲಕ್ಷ ಪರಿಹಾರ ನೀಡುವಂತೆ ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿದೆ. ನಟ ಗಣೇಶ್‌ಗೆ ಪರಿಹಾರ ನೀಡುವಂತೆ ಸಿಟಿ ಸಿವಿಲ್ ಕೋರ್ಟ್ ಆದೇಶಿಸಿದೆ. 2008ರಲ್ಲಿ ಈ ಬಗ್ಗೆ ನಟ ಗಣೇಶ್ ಕೋರ್ಟ್‌ನಲ್ಲಿ ದಾವೆ ಹೂಡಿದ್ದರು. ತಮ್ಮ ಅನುಮತಿ ಪಡೆಯದೇ ಮೋಕ್ಷ್ ಅಗರಬತ್ತಿ ಕಂಪನಿ ಚೆಲುವಿನ ಚಿತ್ತಾರ ಚಿತ್ರದ ತಮ್ಮ ಪೋಸ್ಟರ್ ಬಳಸಿಕೊಂಡಿದೆ ಎಂದು ಆರೋಪಿಸಿ ಗಣೇಶ್ ಕೋರ್ಟ್ ಮೆಟ್ಟಿಲೇರಿದ್ದರು. ಜಾಹೀರಾತು […]

ನ್ಯಾಯವಾದಿಗಳೇ ಕಾನೂನನ್ನು ಕೈಗೆತ್ತಿಕ್ಕೊಂಡ ಅನಾಗರಿಕ ಘಟನೆ

Saturday, March 3rd, 2012
Journalist Bangalore

ಬೆಂಗಳೂರು : ಮಾಜಿ ಸಚಿವ ಜನಾರ್ಧನರೆಡ್ಡಿ ಅವರನ್ನು ನ್ಯಾಯಾಲಯಕ್ಕೆ ಕರೆತರುವುದನ್ನು ಚಿತ್ರೀಕರಣ ಮಾಡಲು ಹೋಗಿದ್ದ ಮಾಧ್ಯಮ ಸಿಬ್ಬಂದಿ ಮೇಲೆ ವಕೀಲರು ಬೇಕಾಬಿಟ್ಟಿ ಹಲ್ಲೆ ಮಾಡಿ ಅನಾಗರಿಕ ವರ್ತನೆ ತೋರಿಸಿದ್ದಾರೆ. ತಡೆಯಲು ಹೋದ ಪೊಲೀಸರ ಮೇಲೂ ಮುಗಿಬಿದ್ದಿದ್ದಾರೆ. ಜನಸಾಮಾನ್ಯರಿಗೆ ನ್ಯಾಯ ನೀಡಬೇಕಾದ ನ್ಯಾಯವಾದಿಗಳೇ ಕಾನೂನನ್ನು ಕೈಗೆತ್ತಿ ಗೂಂಡಾವೃತ್ತಿ ತೋರಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಜನಾರ್ದನ ರೆಡ್ಡಿ ಅವರನ್ನು ಸಿವಿಲ್ ಕೋರ್ಟ್ ಕಾಂಪೆಕ್ಸ್ ನಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಕರೆತರಲಾಯಿತು. ಈ ಸಮಯಕ್ಕೆ ಸರಿಯಾಗಿ ಕೋರ್ಟ್ ಕಾಂಪೆಕ್ಸ್ ಪಾರ್ಕಿಂಗ್ ಸ್ಥಳದಲ್ಲಿ ಇಬ್ಬರು […]