ತಣ್ಣೀರುಬಾವಿ ಪ್ರದೇಶದ ನಿವಾಸಿಗಳಿಗೆ ಶಾಶ್ವತ ಮನೆ ನಂಬ್ರ ನೀಡಲು ಪ್ರತಿಭಟನೆ

Monday, November 29th, 2010
ಶಾಶ್ವತ ಮನೆ ನಂಬ್ರ ನೀಡಲು ಪ್ರತಿಭಟನೆ

ಮಂಗಳೂರು: ತಣ್ಣೀರುಬಾವಿ ಪ್ರದೇಶದ ನಿವಾಸಿಗಳಿಗೆ ಶಾಶ್ವತ ಮನೆ ನಂಬ್ರ ನೀಡಲು ಒತ್ತಾಯಿಸಿ ಮ.ನ.ಪಾ ಚಲೋ ಮತ್ತು ಪ್ರತಿಭಟನಾ ಮೆರವಣಿಗೆಯು ಇಂದು ಬೆಳಿಗ್ಗೆ ಬೆಸೆಂಟ್ ಜಂಕ್ಷನ್ ನಿಂದ ಹೊರಟು ಮ.ನ.ಪಾ ಕಚೇರಿಯ ವರೆಗೆ ನಡೆಯಿತು. ಬಳಿಕ ಪ್ರತಿಭಟನಾಕಾರರು ಮ.ನ.ಪಾ ಕಚೇರಿಯ ಎದುರು ಪ್ರತಿಭಟನಾ ಪ್ರದರ್ಶನದ ನಡೆಸಿದರು. ಪ್ರತಿಭಟನೆಯನ್ನುದ್ದೇಶಿಸಿ ಲಿಂಗಪ್ಪ ನಂತೂರು, ಕಾರ್ಯದರ್ಶಿ, ದಲಿತ ಹಕ್ಕುಗಳ ಹೋರಾಟ ಸಮಿತಿ, ಮಂಗಳೂರು, ಇವರು ಮಾತನಾಡಿ ಮಂಗಳೂರು ಮಹಾನಗರ ಪಾಲಿಕೆಯ ಸುಂದರ ಕಡಲ ಕಿನಾರೆಯ ಪ್ರದೇಶವಾದ  ತಣ್ಣೀರುಬಾವಿಯು ಗುರುಪುರ ನದಿ ಮತ್ತು ಅರಬ್ಬಿ […]