ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ… 3700 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅನರ್ಹ

Wednesday, February 28th, 2018
2nd-puc

ಬೆಂಗಳೂರು: ರಾಜ್ಯದಾದ್ಯಂತ ದ್ವಿತೀಯ ಪಿಯು ಪರೀಕ್ಷೆಗಳು ನಾಳೆಯಿಂದ ಆರಂಭವಾಗಲಿದ್ದು, ಮಾರ್ಚ್17 ರವರೆಗೆ ನಡೆಯಲಿದೆ. ಈ ಮಧ್ಯೆ ಒಟ್ಟು ವಿದ್ಯಾರ್ಥಿಗಳ ಪೈಕಿ ಅಂದಾಜು 3700 ವಿದ್ಯಾರ್ಥಿಗಳು ಈ ಭಾರಿ ಪರೀಕ್ಷೆಯಿಂದ ವಂಚಿತರಾಗಲಿದ್ದಾರೆ. ಹೌದು ಹಾಜರಾತಿ ಕೊರತೆಯಿಂದ ಈ ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತುಕೊಳ್ಳುವ ಹಕ್ಕು ಕಳೆದುಕೊಳ್ಳಲಿದ್ದಾರೆ. ಈಗಾಗಲೇ ಮೊದಲ ಹಂತದಲ್ಲಿ 1,700 ವಿದ್ಯಾರ್ಥಿಗಳಿಗೆ ಕನಿಷ್ಠ ಹಾಜರಾತಿ ಕೊರತೆ ಇರೋದರಿಂದ ನಿಮಗೆ ಪರೀಕ್ಷೆಗೆ ಕುಳಿತುಕೊಳ್ಳುವುದು ಸಾಧ್ಯವಾಗುವುದಿಲ್ಲ ಎಂದು ಕಾಲೇಜಿನ ಆಡಳಿತ ಮಂಡಳಿಗಳು ಮಾಹಿತಿ ನೀಡಿದೆ. ಹೀಗಾಗಿ ಇಂಥವರ ಪ್ರವೇಶ ಪತ್ರ ಕೂಡ […]

ಮರಿಗೌಡ ಜೈಲು ಪಾಲು: ಮೈಸೂರು ಜಿಲ್ಲಾಧಿಕಾರಿ ಸಿ ಶಿಖಾ ವರ್ಗಾವಣೆ

Thursday, August 11th, 2016
Marigouda,-Shikha

ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ಸಿ ಶಿಖಾ ಅವರನ್ನು ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಬುಧವಾರ ಸಂಜೆ ಆದೇಶ ಹೊರಡಿಸಿದೆ. ಮೈಸೂರು ಜಿಲ್ಲಾಧಿಕಾರಿ ಶಿಖಾ ಅವರನ್ನು ಸಮಾಜ ಕಲ್ಯಾಣ ಇಲಾಖೆ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಸಿ ಶಿಖಾ ಅವರಿಗೆ ಧಮಕಿ ಹಾಕಿ, ಕರ್ತ್ಯವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಕೆ.ಮರಿಗೌಡ ಜೈಲುಪಾಲಾಗಿರುವುದನ್ನು ಇಲ್ಲಿ ಸ್ಮರಿಸಬಹುದು. ಮರಿಗೌಡ ವಿರುದ್ಧ ಜಿಲ್ಲಾಧಿಕಾರಿ ಶಿಖಾ ಅವರು ನಜರ್ ಬಾದ್ ಠಾಣೆಗೆ ದೂರು ನೀಡಿದ್ದರು. ಜಾಮೀನು ಸಿಗದೆ ತಲೆಮರೆಸಿಕೊಂಡಿದ್ದ ಮರಿಗೌಡ ಆಗಸ್ಟ್ […]