ನಿಗದಿತ ಅವಧಿಯ ಒಳಗಾಗಿ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ: ಸಚಿವ ಸಿ.ಸಿ.ಪಾಟೀಲ್

Monday, September 6th, 2021
CC Pateela

ಬೆಂಗಳೂರು : ಶಿವಮೊಗ್ಗ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಅವರು ತಿಳಿಸಿದರು. ಅವರು ಸೋಗಾನೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಶಿವಮೊಗ್ಗದಲ್ಲಿ 386 ಕೋಟಿ ರೂ. ವೆಚ್ಚದಲ್ಲಿ ಏರ್‌ ಬಸ್‌ ನಂತಹ ಬೃಹತ್ ವಿಮಾನಗಳು ಇಳಿಯಲು ಸಾಧ್ಯವಾಗುವಂತಹ ಸುಸಜ್ಜಿತ ವಿಮಾನ ನಿಲ್ದಾಣ ಕಾಮಗಾರಿ ನಿರೀಕ್ಷೆಯಂತೆ ನಡೆಯುತ್ತಿದೆ. ಮಳೆಯಿಂದಾಗಿ ಕಳೆದ ಎರಡು ತಿಂಗಳಲ್ಲಿ ಕಾಮಗಾರಿ ಸ್ವಲ್ಪ ನಿಧಾನವಾಗಿದ್ದರೂ, […]

ಮುಡಿಪು ಅಕ್ರಮ ಗಣಿಗಾರಿಕಾ ಪ್ರದೇಶಕ್ಕೆ ಸಚಿವ ಸಿ.ಸಿ. ಪಾಟೀಲ್ ಭೇಟಿ

Thursday, January 7th, 2021
CC Pateel

ಕೊಣಾಜೆ : ಕರ್ನಾಟಕ ಸರ್ಕಾರದ ಗಣಿ ಮತ್ತು ಭೂ ವಿಜ್ಞಾನ ಸಚಿವರಾದ ಸಿ.ಸಿ. ಪಾಟೀಲ್ ರವರು ಮುಡಿಪು ಸಮೀಪದ ಬಾಳೆಪುಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಂಡಿಕಟ್ಟ ಗಣಿಗಾರಿಕೆ ಚಟುವಟಿಕೆ ಪ್ರದೇಶಕ್ಕೆ  ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದು ಗ್ರಾಮೀಣ ಪ್ರದೇಶವಾಗಿದ್ದು, ಈಗಾಗಲೇ ಈ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸಲಾಗಿದೆ. ನೆಲಸಮತಟ್ಟು ಮಾಡಲು ಪರವಾನಿಗೆ ಪಡೆದುಕೊಂಡು ಅದಕ್ಕಿಂತ ವಿಸ್ತಾರವಾದ ಜಾಗದಲ್ಲಿ ಸಮತಟ್ಟು ಮಾಡಿ, ಮಣ್ಣು ಸಾಗಾಟ ಮಾಡಿದ ಆರೋಪ‌ ಕೇಳಿ ಬಂದಿದೆ. ಅದಕ್ಕಾಗಿ ಕಾನೂನು ಕ್ರಮ ತೆಗೆದುಕೊಂಡು […]