ಹಿರಿಯ ರಂಗನಟ ಸೀತಾರಾಮ ಶೆಟ್ಟಿ ನಿಧನ

Friday, January 28th, 2022
Seetaram-Kulal

ಮಂಗಳೂರು: ತುಳು ನಾಟಕ ರಂಗದ ಹಿರಿಯ ಕಲಾವಿದದ, ದಿ. ಕೆ. ಎನ್. ಟೈಲರ್ ರವರ ನಾಟಕ,ಚಲನ ಚಿತ್ರ ರಂಗದ ಒಡನಾಡಿ ಆಗಿದ್ದ ಜೆ. ಸೀತಾರಾಮ ಶೆಟ್ಟಿ (83) ಅವರು ಪಚ್ಚನಾಡಿಯ ಸ್ವಗೃಹದಲ್ಲಿ ನಿಧನರಾದರು. ಸುಮಾರು 65 ವರ್ಷಗಳಿಂದ ತುಳು ನಾಟಕ ರಂಗದಲ್ಲಿ ನಟರಾಗಿ, ನಿರ್ದೇಶಕರಾಗಿ, ಸಂಘಟಕರಾಗಿ ಕಲಾಸೇವೆಯಲ್ಲಿ ತೊಡಗಿರುವ ಅವರು ಕೆ. ಎನ್. ಟೇಲರ್ ರವರ ಗಣೇಶ ನಾಟಕ ಸಭಾದಲ್ಲಿ 48 ವರ್ಷಗಳ ಕಾಲ ಸಕ್ರಿಯರಾಗಿದ್ದರು. ತನ್ನ 80ರ ಹರೆಯದಲ್ಲೂ ಪುರಭವನದಲ್ಲಿ ನಡೆದ ಸೀತಾರಾಮ 80ರ ಕಾರ್ಯಕ್ರಮದಲ್ಲಿ […]

ದೈವಾರಾಧನೆಯ ಮಹತ್ವವನ್ನು ಯುವ ಪೀಳಿಗೆಗೆ ತಿಳಿಸುವುದು ಮಹತ್ವದ ಕಾರ್ಯ : ಶಕುಂತಳಾ ಶೆಟ್ಟಿ

Monday, February 19th, 2018
shakuntala

ಪುತ್ತೂರು: ದೈವಾರಾಧನೆಯು ಸಮಾನತೆಯ ಸಂಕೇತವಾಗಿ ದೈವಾರಾಧನೆ ನಡೆಯುತ್ತದ್ದು, ದೈವಾರಾಧನೆಯ ಮಹತ್ವವನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವುದು ಮಹತ್ವದ ಕಾರ್ಯ ಎಂದು ಪುತ್ತೂರು ಶಾಸಕಿ ಶಕುಂತಳಾ ಟಿ ಶೆಟ್ಟಿ ಹೇಳಿದರು. ಅವರು ರವಿವಾರ ಪುತ್ತೂರು ದೈವಾರಾಧಕರ ಕೂಟ ಕೇಂದ್ರ ಸಮಿತಿಯ ಆಶ್ರಯದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆದ ದೈವಾರಾಧಕರ ಪರ್ವ-2018ನ್ನು ಉದ್ಘಾಟಿಸಿದರು. ಸಮಾಜದಲ್ಲಿ ಜಾತಿ, ಮತ, ಧರ್ಮ, ಬೇಧವೆನ್ನದೆ ಬಂಧುತ್ವದ ನೆಲೆಗಟ್ಟಿನಲ್ಲಿ ಎಲ್ಲರನ್ನೂ ಒಗ್ಗೂಡಿಸುವ ಸಂಘಟನೆಯಾಗಿ ದೈವಾರಾಧಕರ ಕೂಟ ಕೆಲಸ ಮಾಡುತ್ತಿದ್ದು, ನಮ್ಮ ಹಿರಿಯರು ಭೂತಾರಾಧನೆಯನ್ನು ಯಾವುದೇ […]