ಮಂಗಳೂರು : ಪಶ್ಚಿಮ ವಲಯ ಐಜಿಪಿಯಾಗಿ ಹಿರಿಯ ಪೊಲೀಸ್ ಅಧಿಕಾರಿ ಸೀಮಂತ್ ಕುಮಾರ್‌ ಸಿಂಗ್ ನೇಮಕ

Saturday, February 1st, 2020
Seemant-Kumar

ಮಂಗಳೂರು : ಮಂಗಳೂರು ಪಶ್ಚಿಮ ವಲಯದ ಐಜಿಪಿಯಾಗಿ ಹಿರಿಯ ಪೊಲೀಸ್ ಅಧಿಕಾರಿ ಸೀಮಂತ್ ಕುಮಾರ್‌ ಸಿಂಗ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪಶ್ಚಿಮ ವಲಯದ ಐಜಿಪಿಯಾಗಿದ್ದ ಅರುಣ್‌ ಚಕ್ರಮರ್ತಿ ಸ್ಥಾನಕ್ಕೆ ಸೀಮಂತ್ ಕುಮಾರ್‌ ಸಿಂಗ್‌ರನ್ನು ನಿಯೋಜಿಸಿ ಆದೇಶ ಹೊರಡಿಸಲಾಗಿದೆ. ಅರುಣ್‌ ಚಕ್ರಮರ್ತಿಯವರನ್ನು ಸದ್ಯ ಬೆಂಗಳೂರಿನ ರೈಲ್ವೇ ವಿಭಾಗದ ಡಿಜಿಪಿಯಾಗಿ ವರ್ಗಾವಣೆಗೊಳಿಸಲಾಗಿದೆ. ಇನ್ನು ಬೆಂಗಳೂರಿನ ಪ್ರಧಾನ ಕಚೇರಿಯಲ್ಲಿ ಆಡಳಿತಾಧಿಕಾರಿಯಾಗಿದ್ದ ಸೀಮಂತ್ ಕುಮಾರ್‌ ಸಿಂಗ್ ಈ ಹಿಂದೆ ಕೂಡ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಮತ್ತು […]

`ಯುವಜನಾಂಗಕ್ಕೆ ಉತ್ತಮ ಮಾರ್ಗದರ್ಶನ ಅಗತ್ಯ’

Friday, January 7th, 2011
ಅಪರಾಧ ತಡೆ ಮಾಸ

ಮಂಗಳೂರು, ಜ.7 : ಸಮಾಜವನ್ನು ಅಪರಾಧಮುಕ್ತವಾಗಿಸಲು 16ರಿಂದ 18ರ ಹರೆಯದ ಯುವಜನಾಂಗಕ್ಕೆ ಉತ್ತಮ ಮಾರ್ಗದರ್ಶನ ನೀಡಬೇಕಿದೆ. ಈ ಹರೆಯದಲ್ಲೇ ಮಕ್ಕಳು ಹಾದಿ ತಪ್ಪುವ ಅವಕಾಶಗಳು ಹೆಚ್ಚಿದ್ದು, ಅವರನ್ನು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸುವುದರಿಂದ ಅವರಲ್ಲಿ ಸಾಮಾಜಿಕ ಜವಾಬ್ದಾರಿ ಮೂಡಲಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದ ಡಾ. ಟಿ. ಸಿ ಶಿವಶಂಕರಮೂರ್ತಿ ಹೇಳಿದರು. ಅವರಿಂದು ಮಂಗಳೂರು ಪೊಲೀಸ್ ಕಮಿಷನರೇಟ್ ಮತ್ತು ರೋಶನಿ ಕಾಲೇಜಿನ ಅಪರಾಧಶಾಸ್ತ್ರ ವಿಭಾಗ ಜಂಟಿಯಾಗಿ ಹಮ್ಮಿಕೊಂಡಿದ್ದ ಅಪರಾಧ ತಡೆ ಮಾಸದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಅಪಾರ […]

ಹೊಸ ಚಲನಚಿತ್ರಗಳ ನಕಲಿ ಸಿ.ಡಿ ತಯಾರಿ ಮತ್ತು ಮಾರಾಟಗಾರರ ಬಂಧನ.

Thursday, October 21st, 2010
ಹೊಸ ಚಲನಚಿತ್ರಗಳ ನಕಲಿ ಸಿ.ಡಿ ತಯಾರಿ ಮತ್ತು ಮಾರಾಟಗಾರರ ಬಂಧನ.

ಮಂಗಳೂರು:  ಮಂಗಳೂರು ಉಪ ವಿಭಾಗದ ಎ.ಸಿ.ಪಿ ರವರಾದ ಶ್ರೀ ರವೀಂದ್ರ ಕೆ. ಗಡಾದಿ ರವರಿಗೆ ನಕಲಿ ಸಿ.ಡಿ ತಯಾರಿ ಮತ್ತು ಮಾರಾಟ ಮಾಡುತ್ತಿರುವ ಬಗ್ಗೆ ಮುಂಬಯಿಯ ಯುನಿವರ್ಸಲ್ ಕಾಪಿರೈಟ್ ಪ್ರೊಟೆಕ್ಷನ್ ಸಂಸ್ಥೆಯ ಕಾರ್ಯನಿರ್ವಾಹಕ ಅಧಿಕಾರಿಯಾದ ಶ್ರೀ ಮುಖೇಶ್ಚಂದ್ರ ಭಟ್ ರವರು ನೀಡಿದ ಖಚಿತ ಮಾಹಿತಿಯ ಮೇರೆಗೆ ತಮ್ಮ ಕಛೇರಿಯ ಸಿಬ್ಬಂದಿಗಳ ಸಹಾಯದೊಂದಿಗೆ ಮಂಗಳೂರು ನಗರದ ಕ್ಲಾಕ್ ಟವರ್ ಬಳಿ ಇರುವ ಶಿವಂ ಮ್ಯೂಸಿಕ್ ಮತ್ತು ಲಾಲ್ಬಾಗ್ ಸಾಯಿಬೀನ್ ಕಾಂಪ್ಲೆಕ್ಸ್ನಲ್ಲಿರುವ ಸತ್ಯಂ ವಿಡಿಯೋ ಸಿಡಿ ಅಂಗಡಿಗಳಿಗೆ ದಿಢೀರ್ ದಾಳಿ […]