ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿಗೆ ಕೊವೀಡ್ -19 ಸೋಂಕು ದೃಢ

Tuesday, July 21st, 2020
Sugunendra Thirtha swamy

ಉಡುಪಿ :  ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಗೆ  ಕೊವೀಡ್ -19 ಸೋಂಕು ತಗುಲಿರುವುದು ದೃಢವಾಗಿದೆ. ಸೋಮವಾರ ರಾತ್ರಿ  ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಸುಗುಣೇಂದ್ರ ಶ್ರೀಗಳಿಗೆ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಸೋಮವಾರ ರಾತ್ರಿ ತಪಾಸಣೆಗೆಂದು ಆಸ್ಪತ್ರೆಗೆ ತೆರಳಿದ್ದರು. ಈ ವೇಳೆ ಅವರ ಗಂಟಲ ದ್ರವ ಪರೀಕ್ಷೆಗೆ ರವಾನಿಸಲಾಗಿತ್ತು. ಮಂಗಳವಾರ ವರದಿ ಕೈ ಸೇರಿದ್ದು, ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ಶ್ರೀಗಳನ್ನು ದಾಖಲಿಸಲಾಗಿದೆ. ಸ್ವಾಮೀಜಿಗಳು ಇಂದಿನಿಂದ ಪಾಡಿಗಾರು ಮಠದಲ್ಲಿ ಚಾರ್ತುಮಾಸ […]