ಮೊಬೈಲ್ ನಲ್ಲಿ ಮಾತನಾಡ ಬೇಡ ಎಂದಿದ್ದಕ್ಕೆ ಪತ್ನಿಯಿಂದ ಪತಿಯನ್ನುಕೊಲ್ಲಲು 30 ಸಾವಿರಕ್ಕೆ ಸುಪಾರಿ

Sunday, June 13th, 2021
saraswati

ಕಾರವಾರ :  ಮೊಬೈಲ್ ನಲ್ಲಿ ಮಾತನಾಡ ಬೇಡ ಎಂದು ಪತ್ನಿಯಲ್ಲಿ ಹೇಳಿದಕ್ಕೆ  ಪತಿಯನ್ನೇ ಕೊಲ್ಲಲು 30 ಸಾವಿರ ಸುಪಾರಿ ನೀಡಿ ಹತ್ಯೆಗೆ   ಯತ್ನ ನಡೆಸಿದ ಘಟನೆ  ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದಿದೆ. ದಾಂಡೇಲಿಯ ಅಂಕುಷ ರಾಮಾ ಪತ್ನಿ ಸುತಾರ ಸರಸ್ವತಿಗೆ ಮೊಬೈಲ್ ನಲ್ಲಿ ಮಾತನಾದ ಬೇಡ ಎಂದು ಬುದ್ದಿವಾದ ಹೇಳಿದ್ದಾನೆ.  ಆಕೆ ಸಮಯ ಕಳೆಯಲು ನೆಂಟರು ಹಾಗೂ ಪರಿಚಯಸ್ಥರೊಂದಿಗೆ ಮೊಬೈಲ್ ನಲ್ಲಿ ಕಾಲಹರಣ ಮಾಡುತ್ತಿದ್ದಳು. ಅಂಕುಷ ರಾಮಾ ಆರು ವರ್ಷದ ಹಿಂದೆ ಸುತಾರ ಸರಸ್ವತಿಯನ್ನು ಮದುವೆಯಾಗಿದ್ದು, […]