ಕೇಂದ್ರದ ಅನುದಾನ ಸದ್ಬಳಕೆ ಮಾಡುವಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ವಿಫಲ: ಬಿಜೆಪಿ ರಾ. ವಕ್ತಾರ ಸುದೇಶ್ ಶರ್ಮ

Wednesday, April 25th, 2018
sudesh

ಮಂಗಳೂರು: ಕೇಂದ್ರ ಸರಕಾರ ಬಿಡುಗಡೆ ಮಾಡಿದ ವಿವಿಧ ಅನುದಾನಗಳನ್ನು ಸದ್ಬಳಕೆ ಮಾಡಲು ರಾಜ್ಯ ಕಾಂಗ್ರೆಸ್ ಸರಕಾರ ವಿಫಲವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಸುದೇಶ್ ಶರ್ಮ ಆಪಾದಿಸಿದರು. ಮಂಗಳೂರಿನಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಕ್ಕೆ ಕೇಂದ್ರ ಸರಕಾರ ನೀಡಿದ ಒಂದು ಸಾವಿರ ಕೋಟಿ ರೂ. ಅನುದಾನದ ಬಗ್ಗೆ ರಾಜ್ಯ ಸರಕಾರ ಲೆಕ್ಕ ನೀಡಿಲ್ಲ ಎಂದರು. ಶಿಕ್ಷಣ ಕ್ಷೇತ್ರ ಸೇರಿದಂತೆ ಹಲವು ರಂಗಗಳಿಗೆ ಕೇಂದ್ರ ಬಿಡುಗಡೆಗೊಳಿಸಿದ ಅನುದಾನವು ರಾಜ್ಯದ ಕಟ್ಟಕಡೆಯ ವ್ಯಕ್ತಿಗೆ ತಲುಪುವಲ್ಲಿ ವಿಫಲವಾಗಿದೆ […]