ಕಾಪು : ಪಾಂಗಾಳ ಸಮೀಪ ಕಾರು ಢಿಕ್ಕಿ; ಸ್ಕೂಟರ್ ಸವಾರ ಮೃತ್ಯು

Tuesday, March 10th, 2020
car

ಕಾಪು : ಪಾಂಗಾಳ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಗ್ಗೆ 9:45ರ ಸುಮಾರಿಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಉದ್ಯಾವರ ನಿವಾಸಿ, ಪೈಂಟರ್ ಆಗಿ ಕೆಲಸ ಮಾಡುತ್ತಿದ್ದ ಸುಧಾಕರ್(40) ಎಂದು ಗುರುತಿಸಲಾಗಿದೆ. ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಅತೀ ವೇಗ ಹಾಗು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಏರಿ ಇನ್ನೊಂದು ಬದಿಯ ರಸ್ತೆಗೆ ಪಲ್ಟಿಯಾಗಿ ಇದ್ದಿದ್ದು, ಇದೇ ವೇಳೆ ಉಡುಪಿ ಕಡೆಯಿಂದ ಕಾಪು […]

ಕೊರೊನಾ ವೈರಸ್‌ ಬಗ್ಗೆ ಆತಂಕ ಬೇಡ : ಶ್ರೀರಾಮುಲು, ಸುಧಾಕರ್‌

Tuesday, March 3rd, 2020
coronavirus

ಬೆಂಗಳೂರು : ಕೊರೊನಾ ಬಗ್ಗೆ ಯಾವುದೇ ಆತಂಕ ಬೇಡ. ರಾಜ್ಯ ಸರಕಾರ ಎಲ್ಲಾ ರೀತಿಯ ಎಚ್ಚರಿಕೆಗಳನ್ನು ಕೈಗೊಂಡಿದೆ ಎಂದು ಆರೋಗ್ಯ ಸಚಿವ ಶ್ರೀರಾಮಲು ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ಸಂಬಂಧ ಜಂಟಿ ಸುದ್ದಿಗೋಷ್ಠಿ ನಡೆಸಿದ ಆರೋಗ್ಯ ಸಚಿವ ಶ್ರೀರಾಮಲು ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್, ಕೊರೊನಾ ಬಗ್ಗೆ ಯಾವುದೇ ಆತಂಕ ಬೇಡ. ಸರಕಾರ ಎಲ್ಲಾ ರೀತಿಯ ಎಚ್ಚರಿಕೆಗಳನ್ನು ಕೈಗೊಂಡಿದೆ. ವೈರಸ್ ಕಾಣಿಸಿಕೊಂಡ ತೆಲಂಗಾಣದ ವ್ಯಕ್ತಿಯ ಜೊತೆಗೆ ಕೆಲಸ ಮಾಡುತ್ತಿದ್ದ […]

ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಆಯ್ಕೆಯಾದ ದಿನವೇ ಕಾಂಗ್ರೆಸ್ ಪಕ್ಷ ಸತ್ತು ಹೋಯಿತು : ಸುಧಾಕರ್

Saturday, October 19th, 2019
sudaakar

ಚಿಕ್ಕಬಳ್ಳಾಪುರ : ದಿನೇಶ್ ಗುಂಡೂರಾವ್ ಕೆಪಿಸಿಸಿ ಅಧ್ಯಕ್ಷರಾದ ದಿನವೇ ಕಾಂಗ್ರೆಸ್ ಪಕ್ಷ ಸತ್ತು ಹೋಯಿತು ಎಂದು ಅನರ್ಹ ಶಾಸಕ ಸುಧಾಕರ್ ಹೇಳಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕು ಮಂಡಿಕಲ್ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅನರ್ಹ ಶಾಸಕ ಸುಧಾಕರ್, ದಿನೇಶ್ ಗುಂಡೂರಾವ್ ಮೊದಲು ಕೆಪಿಸಿಸಿ ಪಕ್ಷದ ಅಧ್ಯಕ್ಷರ ಕೆಲಸ ಮಾಡೋದನ್ನು ಕಲಿತುಕೊಳ್ಳಲಿ. ಲೋಕಸಭಾ ಚುನಾವಣೆಯಲ್ಲಿ 28 ರಿಂದ 1 ಸ್ಥಾನ ಬಂದಾಗ ದಿನೇಶ್ ಗೂಂಡಾರಾವ್ ರಾಜೀನಾಮೆ ಕೊಡಬೇಕಿತ್ತು ಎಂದು ಕಿಡಿಕಾರಿದರು. ಸಿಎಂ ಯಡಿಯೂರಪ್ಪ ಬಗ್ಗೆ ಮಾತನಾಡಲು ಅವರಿಗೇನು ನೈತಿಕತೆ ಇದೆ. ಯಾವ […]