ವಿಟ್ಲ : ದ್ವಿಚಕ್ರ ವಾಹನ ಜೊತೆ ಸೇತುವೆಯಿಂದ ನದಿಗೆ ಬಿದ್ದು ಯುವಕ ಮೃತ್ಯು

Wednesday, November 6th, 2019
Vitla

ವಿಟ್ಲ : ಯುವಕನೋರ್ವ ದ್ವಿಚಕ್ರ ವಾಹನ ಜೊತೆ ಸೇತುವೆಯಿಂದ ನದಿಗೆ ಬಿದ್ದು ಸಾವನ್ನಪ್ಪಿದ ಘಟನೆ ಕಸಬಾ ಗ್ರಾಮದ ನೆಲ್ಲಿಗುಡ್ಡೆಯಲ್ಲಿ ನಡೆದಿದೆ. ಮಡಿಕೇರಿ ನಿವಾಸಿಯಾಗಿರುವ ಸುನಿಲ್ ಮೃತ ದುರ್ದೈವಿ. ವಿಟ್ಲ ಕಸಬಾ ಗ್ರಾಮದ ನೆಲ್ಲಿಗುಡ್ಡೆಯ ಬಂಧುಗಳ ಮನೆಗೆ ಬಂದಿದ್ದ ಯುವಕ ಸುನಿಲ್, ದ್ವಿಚಕ್ರ ವಾಹನದಲ್ಲಿ ಸೇತುವೆಯ ಮೇಲೆ ಸಂಚರಿಸುವಾಗ ಆಕಸ್ಮಿಕವಾಗಿ ನದಿಗೆ ಬಿದ್ದಿರಬೇಕೆಂದು ಊಹಿಸಲಾಗಿದೆ. ಸೇತುವೆ ನಿರ್ಮಾಣ ಹಂತದಲ್ಲಿದ್ದು, ಇನ್ನೂ ತಡೆಗೋಡೆ ಕಾಮಗಾರಿ ಬಾಕಿಯಿದೆ. ರಾತ್ರಿ ಹೊತ್ತಿನಲ್ಲಿ ಸೇತುವೆ ಗಮನಕ್ಕೆ ಬರದೆ ಈ ಅಪಘಾತ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ. ಈತ […]

ವೈವಾಹಿಕ ಜೀವನಕ್ಕೆ ಕಾಲಿಟ್ಟ ಹಾಕಿ ಆಟಗಾರ ಕೊಡಗಿನ ಸುನಿಲ್

Tuesday, March 6th, 2018
sunil

ಮಂಗಳೂರು: ಭಾರತ ಹಾಕಿ ತಂಡದ ಫಾರ್ವರ್ಡ್ ಪ್ಲೇಯರ್, ಅರ್ಜುನ ಪ್ರಶಸ್ತಿ ವಿಜೇತ ಕೊಡಗಿನ ಎಸ್.ವಿ ಸುನೀಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಾಲಯದ ಕೊರಗಪ್ಪ ಕಲ್ಯಾಣ ಮಂಟಪದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಸುನೀಲ್, ಮಂಗಳೂರು ಮೂಲದ ನಿಶಾರನ್ನು ವರಿಸಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ನಿಶಾ ಮಂಗಳೂರಿನ ಕೊಂಚಾಡಿ ಗ್ರಾಮದ ತಾರನಾಥ-ಸುನಿತಾ ಅವರ ದಂಪತಿಯ ಪುತ್ರಿಯಾಗಿದ್ದು, ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದಾರೆ. ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಾಲಯದ ಕಲ್ಯಾಣ ಮಂಟಪದಲ್ಲಿ ವಿಶ್ವಕರ್ಮ ಸಮುದಾಯದ ಪದ್ಧತಿಯಂತೆ ಮದುವೆ ಕಾರ್ಯಕ್ರಮ […]