ಕಾಂಗ್ರೆಸ್ ಬಿಜೆಪಿಗೆ ವ್ಯತ್ಯಾಸ ಇಲ್ಲ: ಸುನೀಲ್ ಕುಮಾರ್ ಬಜಾಲ್

Saturday, May 5th, 2018
sunil Kumar

ಮಂಗಳೂರು  : ಮಂಗಳೂರಿನ ಸರ್ವಾಂಗೀಣ ಅಭಿವೃದ್ಧಿಗೆ ಕಾಂಗ್ರೆಸ್ ಬಿಜೆಪಿ ಕೊಡುಗೆ ಶೂನ್ಯ. ಕಳೆದೆರಡು ಅವಧಿಯಲ್ಲಿ ಈ ವಿಧಾನ ಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಬಿಜೆಪಿಯ ಯೋಗೀಶ್ ಭಟ್ ಹಾಗೂ ಕಾಂಗ್ರೆಸ್‌ನ ಜೆ.ಆರ್.ಲೋಬೋ ಇವರಿಬ್ಬರ ಆಡಳಿತಾವಧಿಯಲ್ಲಿ ಅಭಿವೃದ್ಧಿಯ ಕೊರತೆ, ಜನಸಾಮಾನ್ಯರ ಸಂಕಷ್ಟಗಳ ಯಥಾಸ್ಥಿತಿ, ಸರಕಾರಿ ಆಸ್ಪತ್ರೆಗಳ ಕಡೆಗಣನೆ, ಮುಕ್ತಿ ಕಾಣದ ಒಳಚರಂಡಿ ವ್ಯವಸ್ಥೆ ಹೀಗೆ ಕ್ಷೇತ್ರದ ಜನರ ಬಗ್ಗೆ ನೀರಾ ಶಕ್ತಿಯನ್ನು ಹೊಂದಿದೆ. ಆದ್ದರಿಂದ ಕಾಂಗ್ರೆಸ್ ಹಾಗೂ ಬಿಜೆಪಿ ಆಡಳಿತಕ್ಕೆ ಯಾವುದೇ ವ್ಯತ್ಯಾಸ ಇಲ್ಲ ಎಂದು ಮಂಗಳೂರು ನಗರ ದಕ್ಷಿಣ […]

ಶ್ರೀ ನಾರಾಯಣ ಗುರು, ಕೋಟಿ ಚೆನ್ನಯರು ನಮಗೆ ಆದರ್ಶ – ಸುನೀಲ್ ಕುಮಾರ್ ಬಜಾಲ್

Wednesday, May 2nd, 2018
sunil-kumar

ಮಂಗಳೂರು: ಮಂಗಳೂರು ನಗರವು ಒಂದು ಕಾಲದಲ್ಲಿ ಸೌಹಾರ್ದತೆಯ ತಾಣ ಆದರೆ ಇತ್ತೀಚಿನ ದಿನಗಳಲ್ಲಿ ಇಲ್ಲಿ ಸೌಹಾರ್ದತೆಯನ್ನು ನಾಶ ಮಾಡುವ ಹುನ್ನಾರ ಕೋಮವಾದಿಗಳಿಂದ ವ್ಯವಸ್ಥಿತವಾಗಿ ನಡೆಯುತ್ತಿದೆ. ಸೌಹಾರ್ದತೆಯನ್ನು ಕಾಪಾಡಲು ಪಣ ತೊಡಬೇಕಾಗಿದ ಕಾಂಗ್ರೆಸ್ ಪಕ್ಷದ ನಾಯಕರು ಮಾತ್ರ ಮೊದಲೇ ಮೃದು ಹಿಂದುತ್ವವಾದಿ ಮನೋಭಾವಕ್ಕೆ ಒಳಗಾಗಿದ್ದಾರೆ. ಇಂತಹ ಅಪಾಯಕಾರಿ ಸ್ಥಿತಿಯಲ್ಲಿರುವ ಸಿಪಿಐ(ಎಂ) ಪಕ್ಷವೆ ಮಾತ್ರವೇ ಜಿಲ್ಲೆಯಲ್ಲಿ ಕೋಮವಾದಕ್ಕೆದುರಾಗಿ ಐಕ್ಯತೆಯನ್ನು ಬೆಳೆಸಲು ನಿರಂತರ ಶ್ರಮವಹಿಸಿದೆ. ಸೌಹಾರ್ದತೆ ಬಯಸಲು ಸಿಪಿಐ(ಎಂ) ಪಕ್ಷ ಮಾತ್ರವೇ ಒಂದೇ ಜಾತಿ ಒಂದೇ ಮತ ಧರ್ಮಗಳ ವೇದವನ್ನು ಸಾರಿದ […]

ಮಂಗಳೂರು : ರಿಕ್ಷಾ ಪ್ರಯಾಣ ದರ ಹೆಚ್ಚಿಸುವಂತೆ ರಿಕ್ಷಾ ಚಾಲಕರ ವಿವಿಧ ಸಂಘಟನೆಗಳಿಂದ ಜಿಲ್ಲಾಡಳಿತಕ್ಕೆ ಮನವಿ

Tuesday, December 4th, 2012
Auto drivers protest

ಮಂಗಳೂರು : ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗ ರಿಕ್ಷಾ ಚಾಲಕರ ವಿವಿಧ ಸಂಘಟನೆಗಳ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ದಿನನಿತ್ಯ ವಸ್ತುಗಳ ಬೆಲೆಯಲ್ಲಿ ಏರಿಕೆಯಾಗಿದ್ದು ರಿಕ್ಷಾ ಪ್ರಯಾಣ ದರವು ಕಡಿಮೆ ಇರುವುದರಿಂದ ರಿಕ್ಷಾ ಚಾಲಕರು ಜೀವನ ಸಾಗಿಸಲು ಕಷ್ಟವಾಗುತ್ತಿದೆ. ಹಾಗಾಗಿ ಜಿಲ್ಲಾಡಳಿತವು ಈ ಕೂಡಲೇ ರಿಕ್ಷಾ ಪ್ರಯಾಣ ದರವನ್ನು ಹೆಚ್ಚಿಸಬೇಕು ಎಂದು ಒತ್ತಾಯಿಸಲಾಯಿತು. ದಿನ ಬಳಕೆಯ ವಸ್ತುಗಳ ಬೆಲೆ, ರಿಕ್ಷಾ ಬಿಡಿ ಭಾಗಗಳು, ವಿಮೆ ಹಾಗೂ ಇನ್ನಿತರ ವಸ್ತುಗಳ ಬೆಲೆಯು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಆದರೆ ರಿಕ್ಷಾ […]