ಬೆಂಗಳೂರಿನ 16 ಬಡಾವಣೆಗಳಲ್ಲಿ ಸೆಪ್ಟೆಂಬರ್ 13ರಿಂದ 14ರವರೆಗೆ ಕರ್ಫ್ಯೂ ಜಾರಿ

Tuesday, September 13th, 2016
karpue

ಬೆಂಗಳೂರು: ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಕರ್ನಾಟಕದ ವಿರುದ್ಧ ಸುಪ್ರೀಂಕೋರ್ಟ್ ಆದೇಶ ಬಂದ ನಂತರ ನಗರದಲ್ಲಿ ಹಿಂಸಾಚಾರ ಭುಗಿಲೆದ್ದ ಹಿನ್ನೆಲೆಯಲ್ಲಿ 16 ಬಡಾವಣೆಗಳಲ್ಲಿ ಸೆಪ್ಟೆಂಬರ್ 13ರಿಂದ 14ರವರೆಗೆ ಕರ್ಫ್ಯೂ ಜಾರಿ ಮಾಡಲಾಗಿದ್ದು, ಕಂಡಲ್ಲಿ ಗುಂಡಿಗೆ ಆದೇಶ ನೀಡಲಾಗಿದೆ. ರಾಜರಾಜೇಶ್ವರಿ ನಗರ, ಕೆಪಿ ಅಗ್ರಹಾರ, ಚಂದ್ರಾ ಲೇಔಟ್, ಯಶವಂತಪುರ, ಮಹಾಲಕ್ಷ್ಮೀ ಲೇಔಟ್, ಪೀಣ್ಯ, ಆರ್‌ಎಂಸಿ ಯಾರ್ಡ್, ನಂದಿನಿ ಲೇಔಟ್, ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿ, ರಾಜಗೋಪಾಲನಗರ, ಕಾಮಾಕ್ಷಿಪಾಳ್ಯ, ವಿಜಯನಗರ, ಬ್ಯಾಟರಾಯನಪುರ, ಕೆಂಗೇರಿ, ಮಾಗರಿ ರಸ್ತೆ ಮತ್ತು ರಾಜಾಜಿನಗರ. ಕರ್ಫ್ಯೂ […]