ರಾಜೀವ್ ಹಂತಕರ ಬಿಡುಗಡೆ: ಮಾಚ್ 26ಕ್ಕೆ ವಿಚಾರಣೆ ಮುಂದೂಡಿಕೆ

Thursday, March 6th, 2014
Rajiv-gandhi

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರ ಬಿಡುಗಡೆ ವಿರೋಧಿಸಿ 1991ರ ಸ್ಫೋಟದಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಗುರುವಾರ ಮಾರ್ಚ್ 26ಕ್ಕೆ ಮುಂದೂಡಿದೆ. ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಏಳು ಹಂತಕರ ಬಿಡುಗಡೆಗೆ ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ನೇತೃತ್ವದ ಸರ್ಕಾರ ನಿರ್ಧರಿಸಿತ್ತು. ತಮಿಳುನಾತಡು ಸರ್ಕಾರದ ನಿರ್ಧಾರ ಪ್ರಶ್ನಿಸಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್ ಹಂತಕರ ಬಿಡುಗಡೆಗೆ ತಡೆಯಾಜ್ಞೆ ನೀಡಿತ್ತು. 1991ರ ಸ್ಫೋಟದಲ್ಲಿ […]