ಆರ್ಕೆಸ್ಟ್ರಾದಲ್ಲಿ ಚಾನ್ಸ್ ಕೊಡಿಸುವುದಾಗಿ ಮಹಿಳೆಯ ಜೊತೆ ಮಾಜಿ ಗ್ರಾಪಂ ಸದಸ್ಯನ ರಾಸಲೀಲೆ, ಬ್ಲಾಕ್ ಮೇಲ್ ಮಾಡಿ ಹಣ ವಸೂಲಿ

Friday, September 29th, 2023
ಆರ್ಕೆಸ್ಟ್ರಾದಲ್ಲಿ ಚಾನ್ಸ್ ಕೊಡಿಸುವುದಾಗಿ ಮಹಿಳೆಯ ಜೊತೆ ಮಾಜಿ ಗ್ರಾಪಂ ಸದಸ್ಯನ ರಾಸಲೀಲೆ, ಬ್ಲಾಕ್ ಮೇಲ್ ಮಾಡಿ ಹಣ ವಸೂಲಿ

ಸುಬ್ರಹ್ಮಣ್ಯ : ವಿವಾಹಿತೆಯ ಜತೆ ಸಲುಗೆ ಬೆಳೆಸಿಕೊಂಡು ಆರ್ಕೆಸ್ಟ್ರಾದಲ್ಲಿ ಚಾನ್ಸ್ ಕೊಡುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡು ಅದರ ಫೋಟೋ ಸೆರೆಹಿಡಿದುಕೊಂಡು ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡಿದ ಆರೋಪದಡಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಮಾಜಿ ಸದಸ್ಯನನ್ನು ಕಾರವಾರ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ತಾಲೂಕು ಅರ್ಲಪದವು ಬಳಿ ನಿವಾಸಿ ಪ್ರಶಾಂತ ಭಟ್ ಮಾಣಿಲ (35) ಬಂಧಿತ ಆರೋಪಿ. ಈತ ಮೂಲತ: ಪುತ್ತೂರಿನ ಅರ್ಲಪದವು ನಿವಾಸಿ. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಮಾಜಿ ಸದಸ್ಯ, ದೇವಾಲಯ ಹಿತರಕ್ಷಣಾ ವೇದಿಕೆಯ ಸದಸ್ಯನಾಗಿ ಕಾರ್ಯನಿರ್ವಹಿಸುತ್ತಿದ್ದ ಎನ್ನಲಾಗಿದೆ. ಉತ್ತರ […]