ಸುರೇಂದ್ರ ಬಂಟ್ವಾಳ್‌ ಹತ್ಯೆಗೆ ಸಹಕರಿಸಿದ ಇಬ್ಬರ ಬಂಧನ

Tuesday, November 3rd, 2020
PratheekKotian Jayesh

ಬಂಟ್ವಾಳ :  ರೌಡಿ ಶೀಟರ್ ಮತ್ತು ನಟ ಸುರೇಂದ್ರ ಬಂಟ್ವಾಳ್‌ ಹತ್ಯೆಗೆ ಸಹಕಾರ ನೀಡಿದ ಆರೋಪಿಗಳಾದ ಪ್ರತೀಕ್ ಕೋಟ್ಯಾನ್  ಬೆಳ್ತಂಗಡಿ  ಮತ್ತು ಜಯೇಶ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಇದರಿಂದಾಗಿ ಪ್ರಕರಣದಲ್ಲಿ ಒಟ್ಟು 11 ಆರೋಪಿಗಳನ್ನು ಇದುವರೆಗೆ ಬಂಧಿಸಲಾಗಿದೆ. ಮಂಗಳವಾರ ಇಬ್ಬರು ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಲಯ ಬಂಧನ ವಿಧಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿ 5 ವಿಶೇಷ ಪತ್ತೆ ತಂಡವನ್ನು ರಚಿಸಲಾಗಿತ್ತು. ಈಗಾಗಲೇ ಆರೋಪಿಗಳಾದ ಸತೀಶ್ ಕುಲಾಲ್, ಗಿರೀಶ್ ಕಿನ್ನಿಗೋಳಿ, ಆಕಾಶ್ ಭವವ್ ಶರಣ್, ವೆಂಕಟೇಶ್ ಪೂಜಾರಿ, ಪ್ರದೀಪ್, ಶರೀಫ್, ದಿವರಾಜ್, […]

ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣದ ಆರೋಪಿಗಳಿಂದ ಮಹತ್ವದ ಮಾಹಿತಿ, ಹೆಚ್ಚಿನ ತನಿಖೆಗೆ ಐದು ದಿನಗಳ ಪೊಲೀಸ್ ಕಸ್ಟಡಿ

Wednesday, October 28th, 2020
Surendra Bantwal

ಬಂಟ್ವಾಳ: ನಟ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳಿಂದ ಮಹತ್ವದ ಮಾಹಿತಿ ಲಭ್ಯವಾಗಿದ್ದು, ಪ್ರಕರಣದ ಹಿಂದಿರುವ ಮತ್ತೆ ಕೆಲವರ ಮಾಹಿತಿ ಲಭ್ಯವಾಗಿದೆ.  ಬಂಧಿತ ಆರೋಪಿಗಳಿಗೆ  ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ದ.ಕ. ಎಸ್ಪಿ ಲಕ್ಷ್ಮೀ ಪ್ರಸಾದ್ ಅವರ ನಿರ್ದೇಶನದಲ್ಲಿ ಬಂಟ್ವಾಳ ಇನ್ಸ್ಪೆಕ್ಟರ್ ನಾಗರಾಜ್ ಪ್ರಕರಣದ ತನಿಖೆ ನಡೆಸುತ್ತಿದ್ದು,  ಆರೋಪಿಗಳಿಂದ ಕೃತ್ಯಕ್ಕೆ ಬಳಸಲಾದ ತಲವಾರನ್ನು ವಶಪಡಿಸಿಕೊಂಡಿ ದ್ದಾರೆ. ತಾಲೂಕಿನ ಭಂಡಾರಿ ಬೆಟ್ಟುವಿನ ವಸ್ತಿ ಅಪಾರ್ಟ್ಮೆಂಟ್ನಲ್ಲಿ ಅ.20ರಂದು ಸುರೇಂದ್ರ ಬಂಟ್ವಾಳ್ ಹೆಣವಾಗಿ ಮಲಗಿದ್ದ.  ಆತನ ಮೊಬೈಲಿಗೆ ಕರೆ ಮಾಡಿದರೆ […]

ಒಂದೇ ತಿಂಗಳಲ್ಲಿ ಮೂರು ಹಿಂದೂ ಯುವಕರ ಕೊಲೆ ನಡೆದಿದೆ, ಪೊಲೀಸರು ಎಚ್ಚೆತ್ತು ಕೊಳ್ಳಬೇಕು

Wednesday, October 28th, 2020
vhp

ಮಂಗಳೂರು: ಕರಾವಳಿಯಲ್ಲಿ ಒಂದೇ ತಿಂಗಳಲ್ಲಿ ಮೂರು ಹಿಂದೂ ಯುವಕರ ಕೊಲೆ ನಡೆದಿದೆ. ಕಿಶನ್ ಹೆಗ್ಡೆ, ಸಂಪತ್ ಕುಮಾರ್, ಹಾಗೂ ಸುರೇಂದ್ರ ಬಂಟ್ವಾಳ್ ಎಂಬ ಯುವಕ ರು ಪರಸ್ಪರ ವೈಯಕ್ತಿಕ ದ್ವೇಷ ಗಂಗ್ವಾರ್ ಗಳಿಗೆ ಬಲಿಯಾಗಿದ್ದರೆ, ಇಂತಹ ಕೃತ್ಯಗಳು ಮುಂದೆ ನಡೆಯಬಾರದು ಎಂದು ಪೊಲೀಸರಿಗೆ ಮನವಿ ಸಲ್ಲಿಸಿರುವುದಾಗಿ ವಿಶ್ವ ಹಿಂದೂ ಪರಿಷತ್ತಿನ ಶರಣ್ ಪಂಪ್ ವೆಲ್ ಹೇಳಿದ್ದಾರೆ. ವಿಶ್ವ ಹಿಂದೂ ಪರಿಷತ್ ಕಚೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಇಂತಹ ಕೃತ್ಯಗಳು ನಡೆದ ಕೂಡಲೇ ಆ ಪ್ರದೇಶದ ಯುವಕರನ್ನು ಕರೆಸಿ […]

ಸುರೇಂದ್ರ ಬಂಟ್ವಾಳ್ ಕೊಲೆ ಆರೋಪಿ ಸತೀಶ್ ಕುಲಾಲ್ ಮತ್ತು ಇನ್ನೊಬ್ಬ ಸಹಚರನ ಬಂಧನ

Sunday, October 25th, 2020
Surendra Bantwal

ಬಂಟ್ವಾಳ : ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆ.20ರಂದು ರಾತ್ರಿ ಸುರೇಂದ್ರ ಬಂಟ್ವಾಳ್ ನನ್ನು ಬಿ.ಸಿ.ರೋಡಿನ ಪ್ಲ್ಯಾಟ್ ನಲ್ಲಿ ಚೂರಿಯಿಂದ ಇರಿದು ಹತ್ಯೆಗೈದ ಪ್ರಕರಣದ ಪ್ರಮುಖ ಆರೋಪಿಗಳಾದ ಸುರೇಂದ್ರನ ಆಪ್ತ ಸ್ನೇಹಿತ ಬಂಟ್ವಾಳ ನಿವಾಸಿ ಸತೀಶ್ ಕುಲಾಲ್ ಮತ್ತು ಕಿನ್ನಿಗೋಳಿ ನಿವಾಸಿ ಗಿರೀಶ್ ಯಾನೆ ಗಿರಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಬ್ಬರು ಕಾಸರಗೋಡು ಕಡೆಯಿಂದ ಬಾಡಿಗೆ ವಾಹನದಲ್ಲಿ ಬಂಟ್ವಾಳ ಕಡೆ ಶನಿವಾರ ರಾತ್ರಿ ಬರುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬಂಟ್ವಾಳ ಡಿವೈಎಸ್ಪಿ […]

ರೌಡಿಶೀಟರ್ ಸುರೇಂದ್ರ ಬಂಟ್ವಾಳ್ ಚಾಕುವಿನಿಂದ ಇರಿದು ಹತ್ಯೆ

Wednesday, October 21st, 2020
Surendra Bantwal

ಮಂಗಳೂರು : ರೌಡಿಶೀಟರ್, ತುಳು ನಟ ಸುರೇಂದ್ರ ಬಂಟ್ವಾಳರನ್ನು ಬಸ್ತಿಪಡ್ಪುವಿನ ಅಪಾರ್ಟ್ಮೆಂಟ್ನಲ್ಲಿ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಸ್ತಿಪಡ್ಪುವಿನ ಅಪಾರ್ಟ್ಮೆಂಟ್ನಲ್ಲಿ ಸುರೇಂದ್ರರನ್ನು ಹತ್ಯೆಗೈಯ್ಯಲಾಗಿದೆ. ಸುರೇಂದ್ರ ಬಂಟ್ವಾಳ ಅವರು ಚಾಲಿಪೋಲಿಲು ತುಳು ಚಲನಚಿತ್ರದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಪಾತ್ರ ನಿರ್ವಹಿಸಿದ್ದರು. ಘಟನೆ ನಿನ್ನೆ ರಾತ್ರಿ ನಡೆದಿದೆ ಎಂದು ಅಂದಾಜಿಸಲಾಗಿದೆ. ಇಂದು ಮಧ್ಯಾಹ್ನದವರೆಗೆ ಮನೆ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಪರಿಶೀಲಿಸಿದಾಗ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ‌. ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣೆ ಪೊಲೀಸರು ಭೇಟಿ ನೀಡಿದ್ದು, […]