ಬೊಕ್ಕಪಟ್ನ- ಬೋಳೂರಿನಿಂದ ಕಂಕನಾಡಿ ರೈಲ್ವೇ ನಿಲ್ದಾಣದ ವರೆಗೆ ನೂತನ ಸರಕಾರಿ ಸಿಟಿ ಬಸ್ ಸೇವೆಗೆ ಶಾಸಕ ಕಾಮತ್ ಚಾಲನೆ

Monday, September 27th, 2021
Bokkapatna

ಮಂಗಳೂರು: ಜಿಲ್ಲಾಡಳಿತ ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಬೊಕ್ಕಪಟ್ನ- ಬೋಳೂರಿನ ಸುಲ್ತಾನ್ ಬತ್ತೇರಿಯಿಂದ ಅಮೃತಾನಂದಮಯಿ ಆಶ್ರಮದ ಮೂಲಕವಾಗಿ ಕಂಕನಾಡಿ ರೈಲ್ವೇ ಸ್ಟೇಷನ್ ವರೆಗೆ ಮತ್ತು ಅಲ್ಲಿಂದ ವಾಪಸು ಬೋಳೂರು ಸುಲ್ತಾನ್ ಬತ್ತೇರಿ – ಬೊಕ್ಕಪಟ್ನದ ವರೆಗೆ ಸರಕಾರಿ ಸಿಟಿ ಬಸ್ ಸೇವೆಯನ್ನು ಹೊಸದಾಗಿ ದಿನಾಂಕ 27.9.2021 ರಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕರಾದ ಶ್ರೀ ಡಿ.ವೇದವ್ಯಾಸ ಕಾಮತ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿ ಸ್ಥಳೀಯ ಸಾರ್ವಜನಿಕರು ಬಹಳ ಕಾಲದಿಂದಲೂ ಇಲ್ಲಿ ಸರಕಾರಿ […]

ಹಳೆ ಬಂದರು ಅಭಿವೃದ್ಧಿಗೆ 65 ಕೋಟಿ ಮಂಜೂರು :ಶಾಸಕ ಜೆ.ಆರ್.ಲೋಬೊ

Tuesday, October 3rd, 2017
J.R Lobo

ಮಂಗಳೂರು: ಹಳೆ ಬಂದರು ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿ ಸಹಭಾಗಿತ್ವದಲ್ಲಿ 65 ಕೋಟಿ ಮಂಜೂರು ಮಾಡಿದೆ ಎಂದು ಶಾಸಕ ಜೆ.ಆರ್.ಲೋಬೊ ತಿಳಿಸಿದರು. ಅವರು ಸುದ್ಧಿಗೋಷ್ಟಿ ನಡೆಸಿ ಕೇಂದ್ರ ಸರ್ಕಾರ 25 ಕೋಟಿ ನೀಡಿದ್ದು ಉಳಿಕೆ ಹಣವನ್ನು ರಾಜ್ಯ ಸರ್ಕಾರ ಪಾವತಿಸುವುದು ಎಂದರು. ಲಕ್ಷದ್ವೀಪಕ್ಕೆ ಉನ್ನತ ಮಟ್ಟದ ನಿಯೋಗವನ್ನು ಕೊಂಡು ಹೋಗಿ ಅಲ್ಲಿನ ಸರ್ಕಾರದೊಂದಿಗೆ ಮಾತುಕತೆ ನಡೆಸುವುದಾಗಿ ನುಡಿದ ಅವರು ಅಲ್ಲಿನ ಸರ್ಕಾರ ವಿಶೇಷವಾಗಿ ಜೆಟ್ಟಿ ನಿರ್ಮಿಸಲು 68 ಕೋಟಿ ಕೊಡುವಂತೆ ಪ್ರಯತ್ನಿಸುದಾಗಿ ತಿಳಿಸಿದ ಶಾಸಕ ಜೆ.ಆರ್.ಲೋಬೊ […]

ಅಮ್ಮ ಮಂಗಳೂರಿನಲ್ಲಿ-ಫೆಬ್ರವರಿ 15 ಮತ್ತು 16 ರಂದು

Thursday, January 30th, 2014
Matha Amruthanandamayi

ಮಂಗಳೂರು: ವಿಶ್ವದ ಅಗ್ರಗಣ್ಯ ಆದ್ಯಾತ್ಮಿಕ ನೇತಾರರಲ್ಲೋರ್ವರಾದ, ಕೋಟ್ಯಾಂತರ ಭಕ್ತರ ಆರಾದ್ಯ ಮಾತೆಯಾಗಿರುವ ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ಯವರು ಇದೇ ಬರುವ, ಫೆಬ್ರವರಿ 15 (ಶನಿವಾರ)  ಮತ್ತು 16 (ಭಾನುವಾರ) ರಂದು ಮಂಗಳೂರಿನ ಬ್ರಹ್ಮಸ್ಥಾನ ಮಹೋತ್ಸವ ಕಾರ್ಯಕ್ರಮದಲ್ಲಿ ಭಕ್ತರನ್ನು ಅನುಗ್ರಹಿಸಲಿರುವರು. (ಸ್ಥಳ: ನಗರದ ಬೋಳೂರು ಸುಲ್ತಾನ್ ಬತ್ತೇರಿಯ ಬಳಿ ಇರುವ ಅಮೃತ ವಿದ್ಯಾಲಯಂ ವಠಾರ) ಈ ಸಾಲಿನ ಅಮ್ಮನ ಭಾರತ ಯಾತ್ರೆಯು ಮಂಗಳೂರಿನ ಕಾರ್ಯಕ್ರಮದೊಂದಿಗೆ ಪ್ರಾರಂಭಗೊಳ್ಳುವುದರಿಂದ ವಿಶೇಷತೆಯನ್ನು ಪಡೆದಿದೆ. ಅಮ್ಮನವರ ಸತ್ಸಂಗ – ಭಜನೆ, ಪ್ರವಚನ, ಮಾನಸ […]