ಚೀನಾ ದೂತಾವಾಸದ ಸಿಬ್ಬಂದಿಯನ್ನು ರಕ್ಷಿಸಿದ ಪೊಲೀಸ್ ಅಧಿಕಾರಿ ಸುಹೈ ಅಜೀಜ್ ತಲ್ಪುರ್

Saturday, November 24th, 2018
karachi

ಪಾಕಿಸ್ತಾನ: ‘ಮಗಳಿಗೆ ಕೇವಲ ಧಾರ್ಮಿಕ ಶಿಕ್ಷಣ ಸಾಲದು, ಆಧುನಿಕ ಶಿಕ್ಷಣ ಸಿಗಬೇಕು ಎಂದು ಅಪ್ಪ ನನ್ನನ್ನು ಖಾಸಗಿ ಶಾಲೆಗೆ ಸೇರಿಸಿದರು. ಸಂಬಂಧಿಕರು, ನೆರೆಹೊರೆಯವರು ನಮ್ಮನ್ನು ದೂರ ಮಾಡಿದರು. ಆದರೆ ಅಪ್ಪ ಅಂಜಲಿಲ್ಲ. ಹುಟ್ಟಿದ ಊರನ್ನೇ ಬಿಟ್ಟು ಬೇರೊಂದು ಊರಲ್ಲಿ ನನಗೆ ಬದುಕುಕಟ್ಟಿಕೊಟ್ಟರು. ನನ್ನ ಎಲ್ಲ ಸಾಧನೆ ಅವರಿಗೆ ಅರ್ಪಣೆ…’ ಹೀಗೆ ತಮ್ಮ ಬಾಲ್ಯ ನೆನಪಿಸಿಕೊಂಡು ಭಾವುಕರಾದವರು ಚೀನಾ ದೂತಾವಾಸದ ಸಿಬ್ಬಂದಿಯನ್ನು ಬಲೂಚ್ ಉಗ್ರರ ದಾಳಿಯಿಂದ ಕಾಪಾಡಿದ ಕರಾಚಿಯ ಪೊಲೀಸ್ ವರಿಷ್ಠಾಧಿಕಾರಿ ಸುಹೈ ಅಜೀಜ್ ತಲ್ಪುರ್. ಉಗ್ರರ ನಿಗ್ರಹ […]