ಹೊಸ ಮನೆ ನಿರ್ಮಾಣಕ್ಕೆ ಹಣ ಕೊಡಲಿಲ್ಲ ಎಂದು ಮಾಜಿ ಕಾರ್ಪೊರೇಟರ್ ಹತ್ಯೆ, ಇಬ್ಬರು ಸಂಭದಿಕರ ಬಂಧನ

Friday, June 25th, 2021
Peter Surya

ಬೆಂಗಳೂರು : ಬಿಬಿಎಂಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ರೇಖಾ ಪತಿ ಕದಿರೇಶ್ ಸಂಬಂಧಿಗಳಾದ ಪೀಟರ್ ಮತ್ತು ಸೂರ್ಯ ಬಂಧಿತ ಆರೋಪಿಗಳು. ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಲು ಹೋದಾಗ ಪೊಲೀಸರ ಮೇಳೆ ಹಲ್ಲೆಗೆ ಮುಂದಾಗಿದ್ದಾರೆ. ಓರ್ವ ಪಿಎಸ್ ಐ ಹಾಗು ಓರ್ವ ಕಾನ್ ಸ್ಟೇಬಲ್ ಮೆಲೆ ಹಲ್ಲೆ ಮಾಡಿದ್ದಾರೆ. ಹೀಗಾಗಿ ಇನ್ಸ್ ಪೆಕ್ಟರ್ ಶಿವಸ್ವಾಮಿ ಮತ್ತು ಕಾಟನ್ ಪೇಟೆ ಇನ್ಸ್ ಪೆಕ್ಟರ್ ಚಿದಾನಂದ್ ಆತ್ಮರಕ್ಷಣೆಗಾಗಿ […]

ಸೈನ್ಸ್ ಆನ್ಸರ್ ಭೂಮಿಗೆ ಪ್ರಳಯ ಬರೋದೆ ಇಲ್ಲ !

Monday, December 10th, 2012
Doomsday

ಮಂಗಳೂರು :ಬಹಳಷ್ಟು ಮಂದಿ ಕಾಲಜ್ಞಾನಿಗಳು, ಕಣಿ ಜ್ಯೋತಿಷಿಗಳು ಹಾಗೂ ಪೊಳ್ಳು ವಿಜ್ಞಾನಿಗಳು ಈ ವರ್ಷದ ಡಿಸೆಂಬರ್ 21ರಂದು ಭೂಮಿ ಪ್ರಳಯಕ್ಕೆ ಆಹುತಿಯಾಗಲಿದೆ ಎಂದು ಭವಿಷ್ಯ ನುಡಿಯುತ್ತಿದ್ದಾರೆ. ಮೆಸೊ ಅಮೆರಿಕನ್ ದೀರ್ಘ ಲೆಕ್ಕಾಚಾರದ ಕ್ಯಾಲೆಂಡರ್ ನ 5125 ವರ್ಷ ಚಕ್ರವು ಡಿಸೆಂಬರ್ 21 ರಂದು ಕೊನೆಯಾಗಲಿರುವುದೇ ಈ ವದಂತಿಗೆ ಕಾರಣ. ಪ್ರಳಯದ ಕುರಿತಾಗಿ ಭವಿಷ್ಯ ನುಡಿಯುವವರು ಕಪ್ಪುರಂಧ್ರ, ಕ್ಷುದ್ರಗ್ರಹ, ಧೂಮಕೇತು ಅಥವಾ ಅರಿವಿಗೆ ಬರದ ವಿಶ್ವದ ಸಾಧ್ಯತೆಗಳೊಂದಿಗೆ ಭೂಮಿಯು ಘರ್ಷಣೆಗೊಳಪಡುವುದರಿಂದಾಗಿ ಈ ವಿನಾಶ ಸಂಭವಿಸಲಿದೆ ಎಂದು ವಾದಿಸುತ್ತಾರೆ. ಬೃಹತ್ […]