ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಹರಕೆ ಪೂಜೆ ಸಲ್ಲಿಸಿದ ಅಮೇರಿಕದ ಸೆನೆಟ್ ಸದಸ್ಯ

Friday, November 6th, 2020
Raja Moorti

ಸುಬ್ರಮಣ್ಯ : ಅಮೇರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಸೆನೆಟ್ ಸದಸ್ಯರಾಗಿ ಚುನಾಯಿತರಾದ ಅಮೆರಿಕದಲ್ಲಿ ವಕೀಲರಾಗಿರುವ ನವದೆಹಲಿಯ ರಾಜಾ ಕೃಷ್ಣಮೂರ್ತಿ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಆಗಮಿಸಿ ಸುಬ್ರಹ್ಮಣ್ಯ ದೇವರಿಗೆ ಹರಕೆ ಪೂಜೆ ಸಲ್ಲಿಸಿದ್ದಾರೆ. ನವದೆಹಲಿಯ ರಾಜಾ ಕೃಷ್ಣಮೂರ್ತಿ, 2016 ರಲ್ಲಿ ಮೊದಲ ಬಾರಿಗೆ ಅಮೆರಿಕ ಸಂಸತ್ನ ಜನಪ್ರತಿನಿಧಿಯಾಗಿದ್ದರು. ಬಳಿಕ ಕಳೆದ ವರ್ಷ ತಮ್ಮ ತಾಯಿ ವಿಜಯಕೃಷ್ಣ ಮೂರ್ತಿ ಜೊತೆಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿ ನಾಗಪ್ರತಿಷ್ಠೆ ಹಾಗೂ ಪಂಚಾಮಾಭೀಷೇಕ ಸೇವೆ ಪೂರೈಸಿದ್ದರು. ಈ ಬಾರಿಯ ಸೆನೆಟ್ […]