ಸಿಎಂ ಕಾರ್ಯದರ್ಶಿ ವಾಹನ ಡಿಕ್ಕಿ : ಆಟೋ ಚಾಲಕನಿಗೆ ಗಾಯ

Tuesday, December 31st, 2019
accident

ಬೆಂಗಳೂರು : ಸಿಎಂ ಯಡಿಯೂರಪ್ಪನವರ ಕಾರ್ಯದರ್ಶಿ ವಾಹನ ಅಪಘಾತಕ್ಕೀಡಾಗಿರುವ ಘಟನೆ ಇಲ್ಲಿನ ಯಶವಂತಪುರದ ಬಳಿ ನಡೆದಿದೆ. ತಮ್ಮ ನಿವಾಸವಿರುವ ಡಾಲರ್ಸ್ ಕಾಲೋನಿಯಿಂದ ತುಮಕೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಸಿಎಂ ಕಾರ್ಯದರ್ಶಿ ಸೆಲ್ವಕುಮಾರ್ ಬಳಸುತ್ತಿದ್ದ Ka 01, G 6661 ನಂಬರ್ ಪ್ಲೇಟ್ ಹೊಂದಿದ್ದ ಇನ್ನೋವಾ ಕಾರು ಅಪಘಾತಕ್ಕೀಡಾಗಿದೆ. ಆದರೆ ಘಟನೆ ವೇಳೆ ಸೆಲ್ವಕುಮಾರ್ ಸಿಎಂ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ ಇದೆ. ಯಶವಂತಪುರದ ಬಳಿ ಅತಿ ವೇಗವಾಗಿ ಬಂದ‌ ಇನ್ನೋವಾ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯ ಡಿವೈಡರ್ಗೆ ಡಿಕ್ಕಿ […]

ಶೋಭಾ ಇಂಧನ ಸಚಿವೆಯಾಗಿದ್ದ ಅವಧಿಯಲ್ಲಿ ಹಗರಣ ಆರೋಪ: ಎಸಿಬಿಗೆ ದೂರು

Wednesday, December 26th, 2018
shobha-karandlaje

ಬೆಂಗಳೂರು: ಶೋಭಾ ಕರಂದ್ಲಾಜೆ ಇಂಧನ ಸಚಿವೆಯಾಗಿದ್ದಾಗ 90 ಕೋಟಿ ಅವ್ಯವಹಾರ ಮಾಡಿದ್ದಾರೆ ಎಂದು ನೀತಿ ಟ್ರಸ್ಟ್ ಅಧ್ಯಕ್ಷ ಜಯನ್ ಎಸಿಬಿಗೆ ದೂರು ನೀಡಿದ್ದಾರೆ. 2012-13ನೇ ಸಾಲಿನಲ್ಲಿ AB-LT, AB-HT, ಬಂಜ್ ಕೇಬಲ್ ಕಾಮಗಾರಿಯಲ್ಲಿ ಕೋಟಿ ಕೋಟಿ ಅವ್ಯವಹಾರ ನಡೆದಿದೆ ಎಂದು ಶೋಭಾ ಕರಂದ್ಲಾಜೆ ಹಾಗೂ ಒಟ್ಟು 12 ಜನ ಅಧಿಕಾರಿಗಳ ವಿರುದ್ದ ತನಿಖೆಗೆ ಆಗ್ರಹಿಸಿ ದೂರು ನೀಡಲಾಗಿದೆ. ಎಲೆಕ್ಟ್ರಿಕಲ್ ಡಿಸ್ಟ್ರಿಬ್ಯೂಷನ್ ಬಾಕ್ಸ್, ಕನೆಕ್ಟರ್ ಸ್ವಿಚ್ ಖರೀದಿಯಲ್ಲಿ 20 ಸಾವಿರ ಎಲೆಕ್ಟ್ರಿಕಲ್ ಡಿಸ್ಟ್ರಿಬ್ಯೂಷನ್ ಬಾಕ್ಸ್ ಖರೀದಿ ಮಾಡಿದ್ರು, ಎಲೆಕ್ಟ್ರಿಕಲ್ […]