ಭಾರತದ ಸೇನಾ ಕಾರ್ಯಾಚರಣೆಗೆ ವ್ಯಾಪಕ ಶ್ಲಾಘನೆ

Friday, September 30th, 2016
City celebrates

ಮಂಗಳೂರು/ಉಡುಪಿ/ಕಾಸರಗೋಡು/ಮಡಿಕೇರಿ: ಭಾರತದ ಸೇನಾ ಕಾರ್ಯಾಚರಣೆಗೆ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ. ಮಧ್ಯಾಹ್ನದ ವೇಳೆಗೆ ಸುದ್ದಿ ಬಹಿರಂಗಗೊಳ್ಳುತ್ತಿದ್ದಂತೆ ವಿವಿಧೆಡೆ ಪಟಾಕಿ ಸಿಡಿಸಲಾಯಿತು. ಅದು ರಾತ್ರಿವರೆಗೂ ಮುಂದುವರಿಯಿತು. ಸಾಮಾಜಿಕ ಜಾಲ ತಾಣಗಳಲ್ಲಿ ಈ ಕುರಿತಾದ ಸುದ್ದಿ, ಯೋಧರಿಗೆ ಅಭಿನಂದನೆಗಳ ಮಹಾಪೂರವೇ ಹರಿದಾಡಿತು. ಜೈಹಿಂದ್‌ ಘೋಷಣೆ, ಹೇಳಿಕೆಗಳು ಎಲ್ಲೆಲ್ಲೂ ಕೇಳಿಸಿತು. ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಉಗ್ರಗಾಮಿಗಳನ್ನು ಸದೆ ಬಡಿದ ಭಾರತೀಯ ಸೇನೆಯ ಯೋಧರನ್ನು ಬಿಜೆಪಿ ಮಂಗಳೂರು ದಕ್ಷಿಣದ ಅಧ್ಯಕ್ಷ ವೇದವ್ಯಾಸ್‌ ಕಾಮತ್‌ ಅವರು ಶ್ಲಾ ಸಿದ್ದಾರೆ. ಕ್ಯಾ| ಕಾರ್ಣಿಕ್‌ ದೇಶದ ಆಂತರಿಕ ಭದ್ರತೆಗೆ […]