ಮಂಗಳೂರು ಅಗ್ನಿಶಾಮಕ ಠಾಣೆಯ ಆವರಣದಲ್ಲಿ ಏ. 14 ಅಗ್ನಿಶಾಮಕ ಸೇವಾ ಸಪ್ತಾಹದ

Saturday, April 15th, 2017
Saptaha

ಮಂಗಳೂರು: ಮಂಗಳೂರು ಅಗ್ನಿಶಾಮಕ ಠಾಣೆಯ ಆವರಣದಲ್ಲಿ ಏ. 14ರಿಂದ 20ರವರೆಗೆ ಅಗ್ನಿಶಾಮಕ ಸೇವಾ ಸಪ್ತಾಹದ ಅಂಗವಾಗಿ  ಮುಂಬೈ ಬಂದರಿನಲ್ಲಿ ನಡೆದಿದ್ದ ಹಡಗು ಸ್ಫೋಟ ದುರಂತದಲ್ಲಿ ವೀರಮರಣ ಹೊಂದಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿ ನೆನಪಿಗಾಗಿ ಶುಕ್ರವಾರ ಹುತಾತ್ಮರ ದಿನಾಚರಣೆ ಆಚರಿಸಲಾಯಿತು. 1944ರ ಏ. 14ರಂದು ಮುಂಬೈ ಬಂದರಿನಲ್ಲಿ ಮದ್ದು ಗುಂಡುಗಳನ್ನು ಸಾಗಿಸುತ್ತಿದ್ದ ಹಡಗು ಘೋರ ಅಗ್ನಿ ಅನಾಹುತಕ್ಕೆ ಒಳಗಾಗಿತ್ತು. ಆ ಬೆಂಕಿ ನಂದಿಸಲು ಮುಂಬೈ ಫೈರ್ ಬ್ರಿಗೇಡ್‌ನ ಅಧಿಕಾರಿ, ಸಿಬ್ಬಂದಿ ಕಾರ್ಯನಿರತರಾಗಿದ್ದ ಸಂದರ್ಭದಲ್ಲಿ ಹಡಗು ಸ್ಫೋಟಗೊಂಡು 66 ಜನ ಅಧಿಕಾರಿ […]