ಸೋಮವಾರದಿಂದ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಸೇವೆಗಳು ಆರಂಭ

Sunday, September 13th, 2020
sarpasamskara

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಸ್ಥಗಿತಗೊಂಡಿದ್ದ ವಿವಿಧ ಸೇವೆಗಳು ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ ಎಲ್ಲಾ ಸೇವೆಗಳು  ಸೋಮವಾರದಿಂದ ಆರಂಭವಾಗಲಿದೆ. ಕೊರೊನಾ ಹಿನ್ನೆಲೆಯಲ್ಲಿ ಕೆಲವೊಂದು ಷರತ್ತುಗಳನ್ನು ಪೂಜಾ ವಿಧಿ ವಿಧಾನಗಳಿಗೆ ಸಂಬಂಧಿಸಿದಂತೆ ಅನ್ವಯ ಮಾಡಲಾಗುತ್ತದೆ ಎಂದು ದೇವಾಲಯದ ಆಡಳಿತಾಧಿಕಾರಿ ತಿಳಿಸಿದ್ದಾರೆ. ದೇಗುಲವು ಬೆಳಗ್ಗೆ 6.30 ರಿಂದ ಮಧ್ಯಾಹ್ನ 1.30ರವರೆಗೆ ಮತ್ತು 3.30 ರಿಂದ ರಾತ್ರಿ 8ಗಂಟೆಯವರೆಗೆ ಮಾತ್ರ ತೆರೆದಿರುತ್ತದೆ. ಪ್ರತಿದಿನ ಮೂವತ್ತು ಭಕ್ತರಿಗೆ ಮಾತ್ರ ಸರ್ಪ ಸಂಸ್ಕಾರ, ಆಶ್ಲೇಷ ಬಲಿ ನಡೆಸಲು ಅವಕಾಶ ನೀಡಲಾಗುತ್ತಿದೆ. ಸೇವಾರ್ಥಿಗಳಿಗೆ ಮಾತ್ರ ಭೋಜನ […]