ಬಾರ್ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ: ಸ್ಪಂದಿಸಿದ ಜಿಲ್ಲಾಧಿಕಾರಿ

Friday, December 22nd, 2017
commissioner

ಮಂಗಳೂರು: ಇಲ್ಲಿನ ಕುಂಟಿಕಾನ ಶಾಲೆಯ ಬಳಿಯೇ ಬಾರ್ ಆ್ಯಂಡ್ ರೆಸ್ಟೊರೆಂಟ್ ತೆರೆದಿರುವುದರ ವಿರುದ್ಧ ವಿದ್ಯಾರ್ಥಿಗಳು ಹಾಗೂ ಶಾಲಾ ಆಡಳಿತ ಮಂಡಳಿ ನಡೆಸಿದ ಹೋರಾಟಕ್ಕೆ ಜಿಲ್ಲಾಧಿಕಾರಿ ಶಶಿಕಾಂತ್ ಸ್ಪಂದಿಸಿದ್ದಾರೆ. ಸುಪ್ರೀಂ ಕೋರ್ಟ್‌ ಆದೇಶದ ಪ್ರಕಾರ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ಯಾವುದೇ ತಂಬಾಕು ಅಥವಾ ಅಮಲು ಪದಾರ್ಥಗಳ ಮಾರಾಟ, ಜಾಹೀರಾತು ಹಾಕುವುದನ್ನು ನಿಷೇಧಿಸಲಾಗಿದೆ. ಆದರೆ ಇಷ್ಟಾದರೂ ಶಾಲೆಗೆ ಕೇವಲ 80 ಮೀಟರ್ ವ್ಯಾಪ್ತಿಯಲ್ಲಿ ಬಾರ್ ಆ್ಯಂಡ್ ರೆಸ್ಟೊರೆಂಟ್‌‌ಗೆ ಅನುಮತಿ ನೀಡಲಾಗಿತ್ತು. ಇದನ್ನು ವಿರೋಧಿಸಿ ಸೈಂಟ್ ಆ್ಯನ್ಸ್ ಶಾಲೆಯ ಆಡಳಿತ ಮಂಡಳಿ […]

ಶಾಲೆ ಮುಂದೆ ಬಾರ್ ತೆರೆಯದಂತೆ ವಿದ್ಯಾರ್ಥಿಗಳಿಂದ ಪೋಸ್ಟ್ ಕಾರ್ಡ್‌ ಚಳವಳಿ

Saturday, December 16th, 2017
school

ಮಂಗಳೂರು: ಶಾಲೆ ಮುಂದೆ ಇರುವ ಬಾರ್ ಅಂಡ್‌ ರೆಸ್ಟೋರೆಂಟ್‌ ಅನ್ನು ಉದ್ಘಾಟಿಸಲು ಬಂದ ಮೇಯರ್ ಕವಿತಾ ಸನಿಲ್ ಅವರನ್ನು ತಡೆದು, ಪ್ರತಿಭಟನೆ ಮಾಡಿದ ಕುಂಟಿಕಾನ ಸೈಂಟ್ ಆ್ಯನ್ಸ್ ಶಾಲೆಯ ಮಕ್ಕಳು ಹಾಗೂ ಶಿಕ್ಷಕರು, ಬಾರ್ ಮುಚ್ಚುವಂತೆ ಮಕ್ಕಳ ಹಕ್ಕು ರಕ್ಷಣಾ ಸಮಿತಿಗೆ ಪೋಸ್ಟ್ ಕಾರ್ಡ್‌ ಚಳವಳಿ ಮೂಲಕ ಆಗ್ರಹಿಸುತ್ತಿದ್ದಾರೆ. ಶಾಲೆಯಿಂದ ನೂರು ಮೀಟರ್ ದೂರದಲ್ಲಿ ಮದ್ಯದಂಗಡಿ ಇರುಬೇಕೆಂದು ಸುಪ್ರೀಂಕೋರ್ಟ್‌ ಆದೇಶವಿದೆ. ಅಷ್ಟೇ ಅಲ್ಲ, ನೂರು ಮೀಟರ್ ವ್ಯಾಪ್ತಿಯೊಳಗೆ ತಂಬಾಕು ಉತ್ಪಾದನೆ ಅಥವಾ ಅಮಲು ಪದಾರ್ಥಗಳ ಜಾಹಿರಾತು, ಮಾರಾಟ […]