ಗೈರಾಗಿರುವ ಶಾಸಕರನ್ನು ಅವರೇ ಕರೆ ತರ್ತಾರೆ… ನಮ್ಮಲ್ಲೂ ರಣತಂತ್ರ ಸಿದ್ಧ: ಡಿ.ಕೆ.ಶಿವಕುಮಾರ್

Saturday, May 19th, 2018
D-k-shivkumar

ಬೆಂಗಳೂರು: ವಿಧಾ‌ಸಭೆಯಲ್ಲಿ ಕಾಂಗ್ರೆಸ್‌ನ ಆನಂದ್ ಸಿಂಗ್ ಹಾಗೂ ಪ್ರತಾಪ್ ಗೌಡ ಪಾಟೀಲ್ ಇಲ್ಲ. ಆದರೆ ನಾವು ಅವರ ಸಂಪರ್ಕದಲ್ಲಿದ್ದು, ಅವರು ನಮ್ಮ ಪರವಾಗಿಯೇ ಮತ ಚಲಾಯಿಸಲಿದ್ದಾರೆ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಇಬ್ಬರು ಶಾಸಕರನ್ನು ಬಿಟ್ಟು ಎಲ್ಲಾ ಶಾಸಕರೂ ಸದನದಲ್ಲಿ ಹಾಜರಿದ್ದಾರೆ. ಅವರನ್ನು ಯಾರು ಕರೆದುಕೊಂಡು ಹೋಗಿದ್ದಾರೋ ಅವರೇ ಕರೆದುಕೊಂಡು ಬರಲಿದ್ದಾರೆ. ಆದರೆ ಅವರು ಯಾವ ಪಕ್ಷದಿಂದ ಆಯ್ಕೆಯಾಗಿದ್ದಾರೋ ಆ ಪಕ್ಷದ‌ ಪರ ಇರಲಿದ್ದಾರೆ ಎಂದರು. ಬಿಜೆಪಿಯ ಸೋಮಶೇಖರ […]