ಸೋಷಿಯಲ್‌ ಮೀಡಿಯಾದಲ್ಲಿ ರಾಜ್ಯಾಧ್ಯಕ್ಷರ ವಿರುದ್ದ ಅತೃಪ್ತ ಆತ್ಮ ಹಾಗೂ ಕಾಣದ ಕೈಗಳು ಕೆಲಸ ಮಾಡುತ್ತಿವೆ : ಸುದರ್ಶನ್‌ ಮೂಡುಬಿದಿರೆ

Thursday, December 16th, 2021
Social Media

ಮಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷರ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಅವಹೇಳನಕಾರಿಯಾಗಿ ಬರೆಯುವವರು ಪೇಮೆಂಟ್‌ ಕೊಡುತ್ತಾರೆ ಎಂದು ಬರೆಯುವವರು.  ಸೋಷಿಯಲ್‌ ಮೀಡಿಯಾದಲ್ಲಿ ಬರೆದ ಮಾತ್ರಕ್ಕೆ ರಾಜೀನಾಮೆ ಕೊಡಲು ಅದು ಭಿಕ್ಷೆ ಅಲ್ಲ,  ಸಂಘಟನೆ ಒಡೆಯುವುದಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್‌ ಮೂಡುಬಿದಿರೆ ಹೇಳಿದ್ದಾರೆ. ನಗರದ  ಖಾಸಗಿ ಹೋಟೆಲಿನಲ್ಲಿ  ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬಗ್ಗೆ ಅವಹೇಳನ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು ಸೋಷಿಯಲ್‌ ಮೀಡಿಯಾದಲ್ಲಿ ದುರ್ಬಲ ರಾಜಾಧ್ಯಕ್ಷ ಎಂದು ಹೇಳಿಕೆ ಕೊಟ್ಟ ಕೂಡಲೇ ಅವರು ದುರ್ಬಲವಾಗುವುದಿಲ್ಲ. […]

ಮುಂದೆ ಗಡ್ಡಧಾರಿಯೊಬ್ಬರು ಕರ್ನಾಟಕದ ಮುಖ್ಯಮಂತ್ರಿಯಾಗುತ್ತಾರೆ ಎಂದು ಭವಿಷ್ಯ ನುಡಿದ ಮೈಲಾರ ಶ್ರೀ

Tuesday, August 3rd, 2021
Mailara Seer

ಹುಬ್ಬಳ್ಳಿ :  ಗಡ್ಡಧಾರಿ ರಾಜಕೀಯ ನಾಯಕರೊಬ್ಬರು ಮುಖ್ಯಮಂತ್ರಿಯಾಗುತ್ತಾರೆ ಎಂದು ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲ್ಲೂಕಿನ ಮೈಲಾರ ಲಿಂಗೇಶ್ವರ ದೇವಸ್ಥಾನದ ಸ್ವಾಮೀಜಿಯೊಬ್ಬರು ಹೇಳಿರುವುದು ಇದೀಗ ಭಾರೀ ಸದ್ದು ಮಾಡುತ್ತಿದೆ. ರಾಜಕೀಯ ವಲಯದಲ್ಲಿ, ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ಚರ್ಚೆಯಾಗುತ್ತಿದೆ. ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯವರು ಪೂರ್ಣಾವಧಿ ಮುಗಿಸುವುದಿಲ್ಲ,  ಇನ್ನು ಆರೇಳು ತಿಂಗಳು ಮಾತ್ರ ಸಿಎಂ ಆಗಿ ಇರಬಹುದಷ್ಟೆ ಎಂದು ವಿಡಿಯೊವನ್ನು ಅಪ್ ಲೋಡ್  ಮಾಡಿದ್ದಾರೆ. ಅವರ ಹೇಳಿಕೆ ಪ್ರಕಾರ ಚಿಕ್ಕಮಗಳೂರು ಶಾಸಕ ಸಿ.ಟಿ ರವಿ ಅಥವಾ ಕೆಲವೊಮ್ಮೆ ಗಡ್ಡ ಬಿಡುವ ಮೊಳಕಾಲ್ಮೂರು  ಶಾಸಕ […]

ಯುವಕನ ಅಶ್ಲೀಲ ಚಿತ್ರಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕುವುದಾಗಿ ಯುವತಿಯಿಂದ ಬೆದರಿಕೆ

Friday, November 13th, 2020
Sakshi

ಮಂಗಳೂರು :  ಯುವತಿಯೊಬ್ಬಳ ಮಾತಿಗೆ ಮರುಳಾಗಿ ಮಂಗಳೂರಿನ ಯುವಕನೊಬ್ಬ ತನ್ನ ಅಶ್ಲೀಲ ಭಂಗಿಯ ಚಿತ್ರಗಳನ್ನು ಆಕೆಗೆ ಕಳುಹಿಸಿದ್ದು, ಆಕೆ ಹಣ ಕೊಡದಿದ್ದರೆ ಸೋಷಿಯಲ್ ಮೀಡಿಯಾದಲ್ಲಿ ಹಾಕುವುದಾಗಿ ಬೆದರಿಕೆ ಹಾಕಿದ್ದಾಳೆ . ಸಾಕ್ಷಿರಾಜ್ ಎಂಬ ಯುವತಿ ಮಂಗಳೂರಿನ ಯುವಕನೋರ್ವನಿಗೆ ಇದೇ ವರ್ಷದ ಆಗಸ್ಟ್ನಲ್ಲಿ ಪರಿಚಯವಾಗಿದ್ದಳು. ಪರಿಚಯವಾದ ಇವರಿಬ್ಬರು ಮೆಸೆಂಜರ್ನಲ್ಲಿ ಸಂಪರ್ಕದಲ್ಲಿದ್ದು, ಆಕೆ ಈತನಿಗೆ ಅಶ್ಲೀಲ ಭಂಗಿಯ ಫೋಟೊ ಕಳುಹಿಸುತ್ತಿದ್ದಳಂತೆ. ಜೊತೆಗೆ ಖರ್ಚಿಗೆಂದು ಈತನ ಬಳಿ ಹಣ ಕೇಳಿ ಫೋನ್ ಪೇ ಮೂಲಕ ಪಡೆಯುತ್ತಿದ್ದಳಂತೆ. ಇತ್ತೀಚೆಗೆ ಈಕೆ ತನ್ನದೇ ಅಶ್ಲೀಲ ಭಂಗಿಯನ್ನು […]

ಐಕಳ ಹರೀಶ್ ಶೆಟ್ಟಿ ಬಗ್ಗೆ ಅವಹೇಳನಕಾರಿ ಪೋಸ್ಟ್, ಆರೋಪಿಯ ಬಂಧನಕ್ಕೆ ಒತ್ತಾಯ

Tuesday, July 21st, 2020
ikala harish shetty

ಉಡುಪಿ : ಕೆಲವು ದಿನಗಳ ಹಿಂದೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಯವರ ಬಗ್ಗೆ ಅವರ ಘನತೆಗೆ ಧಕ್ಕೆ ಬರುವಂತೆ ಅವಹೇಳನಕಾರಿ ಸುದ್ದಿಯನ್ನು ವಾಟ್ಸಪ್ ಸೋಷಿಯಲ್ ಮೀಡಿಯಾ ಮುಖಾಂತರ ಯಾರೋ ವಿಕೃತ ಮನಸ್ಸಿನ ವ್ಯಕ್ತಿ ವೈರಲ್. ಈ ಬಗ್ಗೆ ವಿಶ್ವದಾದ್ಯಂತ ಇರುವ ಎಲ್ಲಾ ಬಂಟರ ಸಂಘದ ಅಧ್ಯಕ್ಷರುಗಳು, ಪದಾಧಿಕಾರಿಗಲು ಆಕೋಶ ವ್ಯಕ್ತಪಡಿಸಿ ಈ ಕೃತ್ಯವನ್ನು ಖಂಡಿಸಿದ್ದು ತಪ್ಪಿತಸ್ತರ ಮೇಲೆ ಸೂಕ್ತ ಕ್ರಮಕೈಗೊಳ್ಳಲು ಬೇಕು ಎಂದು ಒಕ್ಕೂಟಕ್ಕೆ ಮನವಿ ಮಾಡಿದ್ದಾರೆ ಈ ಎಲ್ಲಾ […]