‘ಸ್ನೇಹಿತರು’

Friday, October 26th, 2012
Snehitharu

ಕೆ ರಾಮ್ ನಾರಾಯಣ್ ನಿರ್ದೇಶನದ ‘ಸ್ನೇಹಿತರು’ ಚಿತ್ರದ ಮೊದಲ ಶೋಗೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅನಾಥ ಮಕ್ಕಳನ್ನು ಪ್ರೀತಿಸಬೇಕು, ಅಪ್ಪ-ಅಮ್ಮ ಇಲ್ಲದ ಅವರಿಗೆ ಆ ಪ್ರೀತಿಯನ್ನು ತೋರಿಸಿ ಮಾನವೀಯತೆ ಮೆರೆಯಬೇಕು ಅನಾಥ ಮಕ್ಕಳಿಗೆ ಪ್ರೀತಿ, ದಯೆ, ಅನುಕಂಪ ತೋರಿಸದೇ ಬೇರೇನೋ ಮಾಡಲು ಹೊರಟರೆ ಏನೇನಾಗುತ್ತದೆ , ಎಂಬುದು ಕಥೆಯ ಒನ್ ಲೈನ್ ಸ್ಟೋರಿ. ಈ ಚಿತ್ರದಲ್ಲಿ ಹಾಸ್ಯ ಹೇರಳವಾಗಿದೆ. ಸಿನಿಮಾ ನಿರೂಪಣೆ ಎಲ್ಲವೂ ಹಿತಮಿತವಾಗಿ ಸಂಗಮಿಸಿದ್ದು ಪ್ರೇಕ್ಷಕರು ಕೊಟ್ಟ ಕಾಸಿಗೆ ಮೋಸದ ಮಾತೇ ಇಲ್ಲ. ಗೌರವ ಪಾತ್ರದಲ್ಲಿ […]