ಧರ್ಮಸ್ಥಳದ ವಿರುದ್ಧ ಅಪಪ್ರಚಾರ, 25 ರೂ ಲಕ್ಷ ಪರಿಹಾರ ಪಾವತಿಸುವಂತೆ ಕೋರ್ಟ್ ಆದೇಶ

Sunday, August 9th, 2020
veerendraHeggade

ಮಂಗಳೂರು: ಧರ್ಮಸ್ಥಳದ ಆರ್ಥಿಕ ವ್ಯವಹಾರಗಳು, ಸೌಜನ್ಯಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ವಿರುದ್ಧ ಹಾಗೂ ವೀರೇಂದ್ರ ಹೆಗ್ಗಡೆ ವಿರುದ್ಧ ಅಪಪ್ರಚಾರ ಮಾಡಿದ್ದಕ್ಕೆ ಬೆಳ್ತಂಗಡಿಯ ಹಿರಿಯ ಪ್ರಧಾನ ಸಿವಿಲ್‌ ಮತ್ತು ಜೆಎಂಎಫ್‌ ನ್ಯಾಯಾಲಯ  ಕ್ಷೇತ್ರಕ್ಕೆ ರೂ  25 ಲಕ್ಷ ಪರಿಹಾರ ಪಾವತಿಸುವಂತೆ ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್‌ ಅಧ್ಯಕ್ಷ ಕೆ.ಸೋಮನಾಥ ನಾಯಕ್‌ ಅವರಿಗೆ ಆದೇಶಿಸಿದೆ. ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ವೀರೇಂದ್ರ ಹೆಗ್ಗಡೆ ಅವರ ಕುರಿತು ಯಾವುದೇ ಹೇಳಿಕೆ, ಪ್ರಕಟಣೆ ನೀಡದಂತೆ ನ್ಯಾಯಾಲಯ ಸೋಮನಾಥ ನಾಯಕ್‌ ಅವರಿಗೆ ಪ್ರತಿಬಂಧಕಾಜ್ಞೆ ಹೊರಡಿಸಿತ್ತು. ಅದನ್ನು ಉಲ್ಲಂಘಿಸಿದ ಅಪರಾಧಕ್ಕಾಗಿ 2013ರಲ್ಲೇ ಮೂರು ತಿಂಗಳ […]