ಸೌಜನ್ಯ ಪ್ರಕರಣಕ್ಕೆ ನ್ಯಾಯ ದೊರಕಿಸಲು ಬೆಳ್ತಂಗಡಿಯಲ್ಲಿ ‘ನವಚಂಡಿಕಯಾಗ’
Friday, October 10th, 2014ಬೆಳ್ತಂಗಡಿ : ಪ್ರಜಾಪ್ರಭುತ್ವ ವೇದಿಕೆ, ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಮತ್ತು ನವಚಂಡಿಕಾ ಯಾಗ ಸಮಿತಿಯ ವತಿಯಿಂದ ಬೆಳ್ತಂಗಡಿಯ ತಾಲೂಕು ಮೈದಾನದಲ್ಲಿ ಶುಕ್ರವಾರ ಮಹಿಳೆಯರು ಐತಿಹಾಸಿಕ ನವಚಂಡಿಕಯಾಗ ನಡೆಸಿದರು. ಯಾಗದಲ್ಲಿ 10 ಸಾವಿರಕ್ಕೂ ಹೆಚ್ಚು ಜನ ಪಾಲ್ಗೊಂಡಿದ್ದರು. ಯಾಗದ ನೇತೃತ್ವ, ಮಾರ್ಗದರ್ಶನವನ್ನು ಚಿಕ್ಕಮಗಳೂರಿನ ವೇದವಿಜ್ಞಾನ ಮಂದಿರದ ಕೆ. ಎಸ್. ನಿತ್ಯಾನಂದ ಅವರು ವಹಿಸಿದರೆ ಮಹಿಳೆಯರೇ ಯಾಗ ನೆರವೇರಿಸಿದರು. ಏಕಕಾಲದಲ್ಲಿ 11 ಯಾಗ ಕುಂಡಗಳಲ್ಲಿ 1008 ಮಹಿಳೆಯರು ಆಹುತಿ ನೀಡಿದರು. ತುಪ್ಪ ಹಾಗೂ ಮೂರು ಬಗೆಯ ಪಾಯಸವನ್ನು ಆಹುತಿಯಾಗಿ […]