ಉರ್ವ ಸೌಜನ್ಯ ಮಹಿಳಾ ಮಂಡಲದಲ್ಲಿ ರಂಗೋಲಿ ಪ್ರಾತ್ಯಕ್ಷಿಕೆ

Friday, March 22nd, 2019
Sowjanya womans club

ಮಂಗಳೂರು : ಉರ್ವ ಹೊಗೆಬೈಲಿನ ಸೌಜನ್ಯ ಮಹಿಳಾ ಮಂಡಲದ ಆಶ್ರಯದಲ್ಲಿ ಮಹಿಳೆಯರಿಗಾಗಿ ಮಾರ್ಚ್ 20 ರಂದು ವಿವಿಧ ರೀತಿಯ ರಂಗೋಲಿ ಕಲೆಯ ಪ್ರಾತ್ಯಕ್ಷಿಕೆ ನಡೆಯಿತು. ರಂಗೋಲಿ ಕಲೆಯಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿ ವಿಜೇತ ಕಲಾವಿದೆ ಶ್ರೀಮತಿ ಚಂದ್ರಕಲಾ ಜಯರಾಮ ಆಚಾರ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಚುಕ್ಕಿ ರಂಗೋಲಿ, ಎಳೆರಂಗೋಲಿ, ರೇಖಾ ರಂಗೋಲಿಗಳನ್ನು ಹಾಕುವ ಹಾಗೂ ಬಣ್ಣ ತುಂಬುವ ಬಗ್ಗೆ ಎಳೆ ಎಳೆಯಾಗಿ ವಿವರಿಸಿ ಮಾಹಿತಿ ನೀಡಿದರು. ಆರಂಭದಲ್ಲಿ ಮಂಡಳಿಯ ಗೌರವಾಧ್ಯಕ್ಷೆ ಕೆ.ಎ ರೋಹಿಣಿ ಸ್ವಾಗತಿಸಿ, ಸಾಂಸ್ಕೃತಿಕ ಕಾರ್ಯದರ್ಶಿ ರತ್ನಾವತಿ ಜೆ. […]