ಅದ್ದೂರಿಯಾಗಿ ನಡೆದ ಎಂಪಿ ಎಂಎಲ್ಎ ನ್ಯೂಸ್ 11ನೇ ಸೌಹಾರ್ದ ಸಂಗಮ

Wednesday, January 8th, 2020
mpmla news

ಮಂಗಳೂರು : ನಾವೆಲ್ಲರೂ ಜಾತ್ಯಾತೀತವಾಗಿ ಬದುಕಬೇಕು ಸೌಹಾರ್ದತೆ ಎನ್ನುವುದು ನಮ್ಮ ಉಸಿರಾಗಿ ಇಡೀ ಭಾರತ ದೇಶ ಹಸಿರಾಗಿ ಪ್ರಜ್ವಲಿಸಬೇಕು, ಶಾಂತಿ, ಸರ್ವ ಧರ್ಮಗಳ ತವರೂರಾಗಿ ನಲಿದಾಡ ಬೇಕು. ನಾಡು ನುಡಿ ಸಂಸ್ಕೃತಿಗೆ ಒತ್ತು ನೀಡಿದ ಸಾಧಕರನ್ನು ಗುರುತಿಸಿ, ಸೌಹಾರ್ದವಾಗಿ ಸಾಗುವ ಸೌಹಾರ್ದ ಸಂಗಮವು ಎಲ್ಲರಿಗೂ ಮಾದರಿಯಾಗಿ ಸಹಬಾಳ್ವೆಯ ಸಂದೇಶ ಸಾರಲಿ ಎಂದು ಕನ್ನಡ ಸಾಹಿತ್ಯ ಪರಿಷತ್ ಬೆಂಗಳೂರಿನ ಮಾಜಿ ರಾಜ್ಯಾಧ್ಯಕ್ಷ, ಧರ್ಮದರ್ಶಿ ಹರಿಕೃಷ್ಣ ಪುನರೂರು ಹೇಳಿದರು. ಅವರು ಮಂಗಳೂರು ಪುರಭವನದಲ್ಲಿ ಮಂಗಳವಾರ ಸಂಜೆ ನಡೆದ ಎಂಪಿ ಎಂಎಲ್ಎ […]