ಫರಂಗಿಪೇಟೆಯ ಸ್ಟುಡಿಯೋ ಮಾಲಕನ ಕೊಲೆ ಯತ್ನ, ಮೂವರು ಆರೋಪಿಗಳ ಬಂಧನ

Thursday, October 29th, 2020
dinesh

ಬಂಟ್ವಾಳ : ಫರಂಗಿಪೇಟೆಯ ತ್ರಿಷಾ ಸ್ಟುಡಿಯೋ ಮಾಲಕ ದಿನೇಶ್ ಕೊಟ್ಟಿಂಜ ಅವರ ಕೊಲೆಗೆ ಯತ್ನ ನಡೆಸಿದ ಪ್ರಕರಣದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಮ್ಮೆಮ್ಮಾರು ನಿವಾಸಿ ಮುಹಮ್ಮದ್ ಅರ್ಷದ್(19),ಅಬ್ದುಲ್ ರಹ್ಮಾನ್(22) ಮತ್ತು ಮುಹಮ್ಮದ್ ಸೈಪುದ್ದೀನ್(22) ಬಂಧಿತ ಆರೋಪಿಗಳು. ಇನ್ನೋರ್ವ ಆರೋಪಿ ಸವಾದ್ ಎಂಬಾತ ತಲೆ ಮರೆಸಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಬುಧವಾರ  ರಾತ್ರಿ ಸುಮಾರು 7:15ರ ವೇಳೆಗೆ ಪುದು ಗ್ರಾಮದ ಫರಂಗಿಪೇಟೆಯಲ್ಲಿನ ದಿನೇಶ್ ಅವರಿಗೆ ಸೇರಿದ ತ್ರಿಷಾ ಸ್ಟುಡಿಯೋಗೆ 3 ಮಂದಿ ಯುವಕರ ತಂಡ ಫೋಟೋ ತೆಗೆಸುವ […]

ಪೊಲೀಸರಿಗೆ ಮಾಹಿತಿ ನೀಡಿದ್ದೆ ಸ್ಟುಡಿಯೋ ಮಾಲೀಕ ನ ಕೊಲೆ ಯತ್ನಕ್ಕೆ ಕಾರಣವಾಯಿತೇ ?

Wednesday, October 28th, 2020
dinesh Shetty

ಬಂಟ್ವಾಳ : ಮೂವರು ದುಷ್ಕರ್ಮಿಗಳ ತಂಡ ಫರಂಗಿಪೇಟೆಯಲ್ಲಿ  ಫೊಟೋಗ್ರಾಫರ್ ಒಬ್ಬರ ಮೇಲೆ ದಾಳಿ ನಡೆಸಿ ಹತ್ಯೆಗೆ ಯತ್ನಿಸಿರುವ ಘಟನೆ ಬುಧವಾರ ರಾತ್ರಿ ವೇಳೆ ನಡೆದಿದೆ. ಫರಂಗಿಪೇಟೆಯಲ್ಲಿರುವ ಪೂಂಜಾ ಕಾಂಪ್ಲೆಕ್ಸ್ ನಲ್ಲಿರುವ ತೃಷಾ ಸ್ಟುಡಿಯೋ ಮಾಲಕ ದಿನೇಶ್ ಕೊಟ್ಟಿಂಜ ಎಂಬವರ ಮೇಲೆ ಅಪರಿಚಿತ ವ್ಯಕ್ತಿಗಳು ರಾತ್ರಿ ತಲವಾರು ದಾಳಿ ನಡೆಸಿದ್ದಾರೆ. ದಿನೇಶ ಅವರ ಹೊಟ್ಟೆಯಭಾಗಕ್ಕೆ ಮೊದಲು ಇರಿಯಲಾಗಿದೆ. ಹಲ್ಲೆಯನ್ನು ತಡೆಯಲೆತ್ನಿಸಿದ್ದಾಗ ಕೈ ಬೆರಳು ತುಂಡಾಗಿದೆ ಮತ್ತು ತಲೆಯ ಹಿಂಬದಿಗೆ ಗಂಭೀರ ಗಾಯಗಳಾಗಿದೆ. ಗಂಭೀರ ಸ್ಥಿತಿಯಲ್ಲಿ  ಗಾಯಗೊಂಡ ದಿನೇಶ್ ಅವರನ್ನು ಮಂಗಳೂರು ಎಜೆ  […]